Friday, September 18, 2026

nagaland

ಇಲ್ಲಿರುವ ಅಂಗಡಿಗೆ ಮಾಲೀಕರು ನೀವೇ , ಗ್ರಾಹಕರು ನೀವೇ

national story ನಾವು ಯಾವುದೇ ಅಂಗಡಿ ಮತ್ತು ದೇವಸ್ಥಾನಗಳಿಗೆ ಹೋದರೆ ಅಲ್ಲಿಕಳ್ಳರ ಕಾಟ ಜಾಸ್ತಿ ಇರುವ ಕಾರಣ ಸಿಸಿಟಿವಿ ಕ್ಯಾಮರಾ ಗಳು ಇರುವುದನ್ನು ನೋಡಿರುತ್ತೇವೆ ಮತ್ತು ಜನ ಜಾಸ್ತಿ ಇರುವ ಸ್ಥಲಗಳಲ್ಲಿ ಪೋಲಿಸ್ ಬಂದೋಬಸ್ತ ಇಉವುದನ್ನು ನೋಡಿರುತ್ತೇವೆ ಆದರೆ ಬಾರತದ ಈ ಪ್ರದೇಶದಲ್ಲಿರುವ ಈ ದಿನಸಿ ಅಂಗಡಿಯಲ್ಲಿ ಯಾವುದೇ ರೀತಿಯ ಅಂಗಡಿಗೆ ಸಂಬಂದೆ ಪಟ್ಟ ಜನ...

ತ್ರಿಪುರಾದಲ್ಲಿ ಫೆ.16, ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ

polictical story : ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್​​ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೂರು ರಾಜ್ಯಗಳ ಚುನಾವಣೆಗೆ ಡೇಟ್ ಫಿಕ್ಸ್!

political story: ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ  ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img