2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಇದೀಗ ಈ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯ 40%...
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಆಗಸ್ಟ್ 16 ರಂದು ಚರ್ಚಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ವರ್ಷಗಳಿಂದ ಸಾಂವಿಧಾನಿಕವಾಗಿ ಮಾನ್ಯತೆ ಪಡೆದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಹಕ್ಕನ್ನು ಸರಿಯಾದ ರೀತಿ ವಹಿಸುವ ಬಗ್ಗೆ ಬೇಡಿಕೆಗಳು ಎದ್ದಿದ್ದವು. ಅದರ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಚ್ಎನ್ ನಾಗಮೋಹನ್ ದಾಸ್...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ...