Saturday, August 9, 2025

Nagamohan Das Commission

ಒಳ ಮೀಸಲಾತಿ ವರದಿ ಚರ್ಚೆಗೆ ಸಚಿವರ ನಿರಾಸಕ್ತಿ!!

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಆಗಸ್ಟ್ 16 ರಂದು ಚರ್ಚಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ವರ್ಷಗಳಿಂದ ಸಾಂವಿಧಾನಿಕವಾಗಿ ಮಾನ್ಯತೆ ಪಡೆದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಹಕ್ಕನ್ನು ಸರಿಯಾದ ರೀತಿ ವಹಿಸುವ ಬಗ್ಗೆ ಬೇಡಿಕೆಗಳು ಎದ್ದಿದ್ದವು. ಅದರ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್...
- Advertisement -spot_img

Latest News

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ...
- Advertisement -spot_img