Saturday, April 25, 2026

Nagamohan Das Commission

ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!

2019ರಿಂದ 2023ರವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಇದೀಗ ಈ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಈ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯ 40%...

ಒಳ ಮೀಸಲಾತಿ ವರದಿ ಚರ್ಚೆಗೆ ಸಚಿವರ ನಿರಾಸಕ್ತಿ!!

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಆಗಸ್ಟ್ 16 ರಂದು ಚರ್ಚಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ವರ್ಷಗಳಿಂದ ಸಾಂವಿಧಾನಿಕವಾಗಿ ಮಾನ್ಯತೆ ಪಡೆದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಹಕ್ಕನ್ನು ಸರಿಯಾದ ರೀತಿ ವಹಿಸುವ ಬಗ್ಗೆ ಬೇಡಿಕೆಗಳು ಎದ್ದಿದ್ದವು. ಅದರ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img