Thursday, November 27, 2025

nagapanchami festival

ನಾಗರ ಪಂಚಮಿ ದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿಲ್ಲ ಸಡಗರ..?!

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗಪಂಚಮಿ ಆಚರಣೆ ಮಾಡಲಾಗುತ್ತಿದೆ. ಲಾಕ್‌ಡೌನ್ ಇಲ್ಲದ ಕಾರಣ ದೇವಸ್ಥಾನಗಳು ಕೂಡ ತೆರೆದಿದೆ. ಆದ್ರೆ ಕರ್ನಾಟಕದ ಅತೀ ಶ್ರೇಷ್ಠ ಶೇಷ ದೇಗುಲವೆಂದೇ ಪ್ರಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನ ಮಾತ್ರ ಇಂದೇ ಮುಚ್ಚಲಾಗಿದೆ. ಹೌದು ಪ್ರತೀ ವರ್ಷ ನಾಗಪಂಚಮಿಯ ದಿನ ಲಕ್ಷಗಟ್ಟಲೇ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು. ಸುಬ್ರಹ್ಮಣ್ಯನಿಗೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img