Thursday, July 31, 2025

nagapanchami festival

ನಾಗರ ಪಂಚಮಿ ದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿಲ್ಲ ಸಡಗರ..?!

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗಪಂಚಮಿ ಆಚರಣೆ ಮಾಡಲಾಗುತ್ತಿದೆ. ಲಾಕ್‌ಡೌನ್ ಇಲ್ಲದ ಕಾರಣ ದೇವಸ್ಥಾನಗಳು ಕೂಡ ತೆರೆದಿದೆ. ಆದ್ರೆ ಕರ್ನಾಟಕದ ಅತೀ ಶ್ರೇಷ್ಠ ಶೇಷ ದೇಗುಲವೆಂದೇ ಪ್ರಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನ ಮಾತ್ರ ಇಂದೇ ಮುಚ್ಚಲಾಗಿದೆ. ಹೌದು ಪ್ರತೀ ವರ್ಷ ನಾಗಪಂಚಮಿಯ ದಿನ ಲಕ್ಷಗಟ್ಟಲೇ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು. ಸುಬ್ರಹ್ಮಣ್ಯನಿಗೆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img