Sunday, September 20, 2026

nagappa basappa basavanagudi

Freedom fighter ನಾಗಪ್ಪ ಬಸಪ್ಪ ಬಸವನಗುಡಿ ನಿಧನ

ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ (94) ಸೋಮವಾರ ನಿಧನ ಹೊಂದಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಶರಣಗೌಡ ಇನಾಮದಾರ ಅವರು ಕಟ್ಟಿದ ಯುವಪಡೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ನಿಜಾಮ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಿದ್ದರು. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವ-ಗ್ರಾಮ ಮಳ್ಳಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img