Wednesday, July 22, 2026

nagappa basappa basavanagudi

Freedom fighter ನಾಗಪ್ಪ ಬಸಪ್ಪ ಬಸವನಗುಡಿ ನಿಧನ

ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ (94) ಸೋಮವಾರ ನಿಧನ ಹೊಂದಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಶರಣಗೌಡ ಇನಾಮದಾರ ಅವರು ಕಟ್ಟಿದ ಯುವಪಡೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ನಿಜಾಮ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಿದ್ದರು. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವ-ಗ್ರಾಮ ಮಳ್ಳಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ...
- Advertisement -spot_img

Latest News

ಶ್ರಾವಣ ಮಾಸ ಏಕೆ ಇಷ್ಟೊಂದು ಶ್ರೇಷ್ಠ? ಈ ಪವಿತ್ರ ತಿಂಗಳಲ್ಲಿ ಸುಖ-ಸಮೃದ್ಧಿಗಾಗಿ ಏನು ಮಾಡಬೇಕು?

Spiritual: ಆಷಾಢ ಮುಗಿದ ಬಳಿಕ ಶ್ರಾವಣ ಶುರುವಾಗಲಿದೆ. ಶ್ರಾವಣ ಅಂದ್ರೆ ಹಬ್ಬಗಳ ಮಾಸ. ನಾಗಪಂಚಮಿ ಶುರುವಾಗಿ, ವರ ಮಹಾಲಕ್ಷ್ಮೀ ಹಬ್ಬ, ಕೃಷ್ಣಾಷ್ಟಮಿ ಹೀಗೆ ಎಲ್ಲ ಹಬ್ಬಗಳು...
- Advertisement -spot_img