Sunday, May 10, 2026

nagappa basappa basavanagudi

Freedom fighter ನಾಗಪ್ಪ ಬಸಪ್ಪ ಬಸವನಗುಡಿ ನಿಧನ

ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗಪ್ಪ ಬಸಪ್ಪ ಬಸವನಗುಡಿ (94) ಸೋಮವಾರ ನಿಧನ ಹೊಂದಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಶರಣಗೌಡ ಇನಾಮದಾರ ಅವರು ಕಟ್ಟಿದ ಯುವಪಡೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ನಿಜಾಮ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಿದ್ದರು. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸ್ವ-ಗ್ರಾಮ ಮಳ್ಳಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img