Monday, September 14, 2026

nagara sabhe

ಬದುಕಿರೋ ವ್ಯಕ್ತಿಗೆ ಮರಣ ಪ್ರಮಾಣಪತ್ರ

ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್‌ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್‌ ಐಡಿ, ಪಾಸ್‌ವರ್ಡ್‌ ಬೇರೊಬ್ಬರ ಕೈಯಲ್ಲಿದ್ದು,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img