Saturday, June 13, 2026

Nagaradhane

ಕಣ್ಣೀರು ಹಾಕುತ್ತಲೇ ವಿನಯ್ ಗುರೂಜಿ ಕ್ಷಮೆ ಕೋರಿದ ಆರೋಪಿ…!

ಚಿಕ್ಕಮಗಳೂರು:  ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಕಣ್ಣೀರು ಹಾಕಿ ಕ್ಷಮೆ ಕೋರಿದ್ದಾನೆ. ಗುರೂಜಿ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿ ನಾನು ತಿಳುವಳಿಕೆ ಇಲ್ಲದೆ ತಪ್ಪು ಮಾಡಿದ್ದೇನೆ. ಗುರೂಜಿಯವರ ಹೇಳಿಕೆಯ ಅರ್ಧಂಬರ್ಧ ವಿಡಿಯೋ ನೋಡಿದ್ದೇ ಇದಕ್ಕೆ ಕಾರಣವಾಗಿದೆ. ಆಶ್ರಮಕ್ಕೆ ಬರುತ್ತಿದ್ದಂತೆಯೇ ನನ್ನ ತಪ್ಪಿನ ಅರಿವಾಗಿದೆ, ಗುರೂಜಿಯವರು ನಾಗಾರಾಧನೆ ಬಗ್ಗೆ ತಪ್ಪಾಗಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img