Saturday, July 27, 2024

Nagaradhane

ಕಣ್ಣೀರು ಹಾಕುತ್ತಲೇ ವಿನಯ್ ಗುರೂಜಿ ಕ್ಷಮೆ ಕೋರಿದ ಆರೋಪಿ…!

ಚಿಕ್ಕಮಗಳೂರು:  ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಕಣ್ಣೀರು ಹಾಕಿ ಕ್ಷಮೆ ಕೋರಿದ್ದಾನೆ. ಗುರೂಜಿ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿ ನಾನು ತಿಳುವಳಿಕೆ ಇಲ್ಲದೆ ತಪ್ಪು ಮಾಡಿದ್ದೇನೆ. ಗುರೂಜಿಯವರ ಹೇಳಿಕೆಯ ಅರ್ಧಂಬರ್ಧ ವಿಡಿಯೋ ನೋಡಿದ್ದೇ ಇದಕ್ಕೆ ಕಾರಣವಾಗಿದೆ. ಆಶ್ರಮಕ್ಕೆ ಬರುತ್ತಿದ್ದಂತೆಯೇ ನನ್ನ ತಪ್ಪಿನ ಅರಿವಾಗಿದೆ, ಗುರೂಜಿಯವರು ನಾಗಾರಾಧನೆ ಬಗ್ಗೆ ತಪ್ಪಾಗಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img