Tuesday, April 15, 2025

nagarahole

Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...

8 ಅಡಿ ದಂತದ ಭೋಗೇಶ್ವರ ಇನ್ನಿಲ್ಲ.!

https://www.youtube.com/watch?v=vU3R9ilpw5A&t=14s ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನಲ್ಲಿ ಕಾಣಸಿಗುತ್ತಿದ್ದ, 'ಮಿಸ್ಟರ್ ಕಬಿನಿ' ಖ್ಯಾತಿಯ ಮತ್ತು ಬೋಗೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಗಂಡಾನೆ ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಚ್ಚಗಸ್ತಿನ ಸುತ್ತನಹಳ್ಳಿ ಎಂಬ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ, ಆನೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img