Thursday, October 23, 2025

nagarahole forest

Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!

ಹುಣಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಗರಹೊಳೆ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ನಾಗರಹೊಳೆ ಉದ್ಯಾನದ ಹುಲಿ ಯೋಜನಾ ನಿರ್ಧೇಶಕರ ಕಚೇರಿ ಎದುರು ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. ನಗರಸಭಾ ಮೈದಾನದಲ್ಲಿ ಸಮಾವೇಶಗೊಂಡ ದಿನಗೂಲಿ ಹಾಗೂ ಕ್ಷೇಮಾಭಿವೃದ್ದಿ ಸಂಘದ ನೌಕರರು ಕೈಯಲ್ಲಿ ಫಲಕ ಹಿಡಿದು ಅರಣ್ಯ ಇಲಾಖೆ ಹೊರಗುತ್ತಿಗೆ ಹಾಗೂ ಇತರೆ ಕ್ಷೇಮಾಭಿವೃದ್ದಿ ಸಂಘದ...
- Advertisement -spot_img

Latest News

ನಿಮ್ಮನ್ನು ನೋಡಿ ಕಲಿಯಬೇಕಾ? ಖರ್ಗೆಗೆ HDK ಕೌಂಟರ್ ಅಟ್ಯಾಕ್!

ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ...
- Advertisement -spot_img