Tuesday, February 10, 2026

Nagathi Halli Chandrashekhar

ಅಣ್ಣಾವ್ರ ಸುತ್ತಲಿದ್ದ ಭದ್ರ ಕೋಟೆ ಸಿನಿಮಾ ಮಾಡಲು ಬಿಡಲಿಲ್ಲ! : Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಣ್ಣಾವ್ರ ಜತೆಗೆ ಅವರು 1 ಸಿನಿಮಾ ಮಾಡಲಿದ್ದರಂತೆ. ಆದರೆ ಕಾರಣಾಂತರಗಳಿಂದ ಅದು ತಪ್ಪಿ ಹೋಯ್ತು ಅನ್ನೋ ವಿಷಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=yp4JK9Yt1CE ಚಂದ್ರಶೇಖರ್ ಅವರು ಹೇಳುವುದೇನೆಂದರೆ, ನನಗೆ ಅಣ್ಣಾವ್ರ ಜತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿತ್ತು. ಆದರೆ ಅವರ ಸುತ್ತಲಿರುವ 1 ಭದ್ರಕೋಟೆಯಿಂದ ಆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img