Sunday, September 13, 2026

Nagathi Halli Chandrashekhar

ಅಣ್ಣಾವ್ರ ಸುತ್ತಲಿದ್ದ ಭದ್ರ ಕೋಟೆ ಸಿನಿಮಾ ಮಾಡಲು ಬಿಡಲಿಲ್ಲ! : Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಣ್ಣಾವ್ರ ಜತೆಗೆ ಅವರು 1 ಸಿನಿಮಾ ಮಾಡಲಿದ್ದರಂತೆ. ಆದರೆ ಕಾರಣಾಂತರಗಳಿಂದ ಅದು ತಪ್ಪಿ ಹೋಯ್ತು ಅನ್ನೋ ವಿಷಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=yp4JK9Yt1CE ಚಂದ್ರಶೇಖರ್ ಅವರು ಹೇಳುವುದೇನೆಂದರೆ, ನನಗೆ ಅಣ್ಣಾವ್ರ ಜತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿತ್ತು. ಆದರೆ ಅವರ ಸುತ್ತಲಿರುವ 1 ಭದ್ರಕೋಟೆಯಿಂದ ಆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img