Thursday, October 30, 2025

Nagatihalli chandrashekhar

Sandalwood News: ಶಬ್ದ ಮಾಡೋದು ಸಂಗೀತ ನಿರ್ದೇಶನ ಅಲ್ಲ ಕಾರಣ ನಾನಲ್ಲ!: Nagathihalli Chandrashekhar Podcast

Sandalwood News: 90ರ ದಶಕದಲ್ಲಿ ಹಿಟ್ ಸಿನಿಮಾಗಳು, ಹಾಡುಗಳನ್ನು ನೀಡಿದ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಜೊತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಕಾಲದ ಹಾಡಿಗೂ ಇಂದಿನ ಕಾಲದ ಹಾಡಿಗೂ ಇರುವ ವ್ಯತ್ಯಾಸದ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=4cpGn5y5guc ಮೊದಲೆಲ್ಲ ಹಾಡು ಕೇಳಲು ಹಿತವಾಗಿತ್ತು. ಸಾಹಿತ್ಯ ಅರ್ಥಪೂರ್ಣವಾಗಿತ್ತು. ಹಾಗಾಗಿಯೇ ಜನ ಅಂದಿನ ಹಾಡನ್ನು ಇಂದು ಕೂಡ ಮೈಮರೆತು ಕೇಳುತ್ತಾರೆ....

Sandalwood News: ಪಿತೂರಿಗಳ ಅನುಭವ ಇರ್ಲಿಲ್ಲ!: Nagathihalli Chandrashekhar Podcast

Sandalwood News: ಸ್ಯಾಂಂಡಲ್‌ವುಡ್‌ನಲ್ಲಿ ಪ್ರಸಿದ್ಧ, 90ರ ದಶಕದವರಿಗೆ ಸಾಕಷ್ಟು ಮೆಲೋಡಿ ಸಂಗೀತ, ಸಿನಿಮಾವನ್ನು ನೀಡಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=M7PaXg1OaX4 ನಾಗತಿಹಳ್ಳಿ ಚಂದ್ರಶೇಖರ್ ಅಧ್ಯಾಪಕರಾಗಿದ್ದವರು. ಅವರಲ್ಲಿ ಕಥೆ ಬರಿಯುವ ಹವ್ಯಾಸವಿದ್ದು, ಇದೇ ಹವ್ಯಾಸ ಅವರನ್ನು ಸಿನಿಮಾ ಲೋಕಕ್ಕೆ ಕರೆತಂದಿತು. ನಾನು ಅಧ್ಯಾಪಕನ ಕೆಲಸ ಬಿಟ್ಟು ಬೇರೆ ಎಲ್ಲೇ ಕೆಲಸಕ್ಕೆ ಹೋದರೂ, ಅಲ್ಲಿ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img