Tuesday, October 14, 2025

Nagendra

ಕಾಂಗ್ರೆಸ್‌ಗೆ ಎಲ್ ನಾಗೇಂದ್ರ ಓಪನ್‌ ಚಾಲೆಂಜ್

ಕಾಂಗ್ರೆಸ್‌ ಲೀಡ್‌ ಬಂದ ಕಡೆಗಳಲ್ಲಿ ಮತ ಕಳ್ಳತನ ಆಗಿದೆಯೇ ಎಂಬುದನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್‌. ನಾಗೇಂದ್ರ ಒತ್ತಾಯಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲೂ ಮತಕಳ್ಳತನ ಆಗಿದೆ' ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಲೀಡ್ ಬಂದಿದೆಯೋ ಅಲ್ಲೆಲ್ಲಾ ಮತ ಕದ್ದಿದ್ದೀರಾ? ಮತದಾರರಿಗೆ...

B. Y. Vijayendra ; ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಮೂಡಾ ಹಗರಣ ಸಿಬಿಐಗೆ ವಹಿಸಿ

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಮಾಜಿ ಸಚಿವರನ್ನು ಇನ್ನಿತರರನ್ನು ಉಳಿಸುವ ಕಾರ್ಯವನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಈಗಾಗಲೇ ಎಸ್ಐಟಿ ಚಾರ್ಜ್ ಸೀಟ್ ನಲ್ಲಿಯೂ ನಾಗೇಂದ್ರ ಹಾಗೂ ದದ್ದಲ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.   ಕೇಂದ್ರ ಸಚಿವರ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ...

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್​ಶೀಟ್​ ಸಲ್ಲಿಕೆ: ಮಾಜಿ ಸಚಿವ ನಾಗೇಂದ್ರಗೆ SIT ಕ್ಲೀನ್ ​​ಚಿಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation Scam)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಎಸ್​ಐಟಿ (special investigation team) ಜಾರ್ಜ್​​ಶೀಟ್ (Charge Sheet) ಸಲ್ಲಿಸಿದೆ. ನ್ಯಾಯಾಲಯಕ್ಕೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (EX Minister...

ಇ.ಡಿ. ವಶಕ್ಕೆ ಪಡೆಯುತ್ತಿದ್ದಂತೆ ನನಗೇನೂ ಗೊತ್ತಿಲ್ಲ ಅಂದ ಮಾಜಿ ಸಚಿವ ಬಿ.ನಾಗೇಂದ್ರ

Political News: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಸದಾಶಿವನಗರದ ಡಾಲರ್ಸ್ ಕಾಲೊನಿಯ ಮನೆಯಲ್ಲಿದ್ದ ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದಿದ್ದಾರೆ. https://youtu.be/o-PrcDk4KDg ಬಳಿಕ ನಾಗೇಂದ್ರ ಅವರನ್ನು ಇಡಿ ಕಚೇರಿಗೆ ಕರೆತರಲಾಗಿದೆ. ಈ ವೇಳೆ ಹಗರಣದ ಬಗ್ಗೆ ನನಗೇನೂ ಗೊತ್ತಿಲ್ಲ. ನನ್ನನ್ನು ಸುಮ್ಮನೆ ಇಲ್ಲಿ ಕರೆತಂದಿದ್ದಾರೆಂದು ನಾಗೇಂದ್ರ ಹೇಳಿದ್ದಾರೆ. ನಾಗೇಂದ್ರ ಮತ್ತು ದದ್ದಲ್ ಅವರ ಆಪ್ತ ಸಹಾಯಕರು,...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img