ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್ನಲ್ಲಿ...