ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...