ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...