Thursday, June 19, 2025

naleen kumar kateel

ಒಕ್ಕಲಿಗ ಮಠದ ಜೊತೆ ನಳಿನ್ ಕುಮಾರ್ ಹಳೆ ನಂಟು..!

ಕರ್ನಾಟಕ ಟಿವಿ : ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದಿಚುಂಚನಗಿರಿ ಒಕ್ಕಲಿಗ ಸಂಸ್ಥಾನ ಮಠದ ನಿರ್ಮಲಾನಂದ ಶ್ರೀಗಳನ್ನ ಭೇಟಿಯಾದ್ರು. ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ್ರು.. ಇದೇ ವೇಳೆ ಪಕ್ಷದ ಅಧ್ಯಕ್ಷರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಸಚಿವ ವಿ ಸೋಮಣ್ಣ,...

BSYಗೆ ಮತ್ತೊಂದು ಶಾಕ್ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ನೇಮಕ..!

ಕರ್ನಾಟಕ ಟಿವಿ : ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ.. ಈ ಕ್ಷಣದಿಂದಲೇ ಜಾರಿಗೆ ಬರುವಂತೆ ನಳೀನ್ ಕುಮಾರ್ ಕಟೀಲ್ ರಾಜ್ಯಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿದ್ದಾರೆ.. BSY ಆಪ್ತ ಅರವಿಂದ್ ಲಿಂಬಾವಳಿಗೆ ನಿರಾಸೆಯ ಹುಳಿ..! ಬಿಎಸ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img