Sunday, July 6, 2025

Naleen Kumar

ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ

Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img