Thursday, March 19, 2026

#naleenkumarkateel

Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ...

ಬಿಜೆಪಿಗೆ ಮತ್ತೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ ವಿಶ್ವಾಸ

political news: ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img