Saturday, July 27, 2024

nali-kali

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img