Friday, July 24, 2026

nali-kali

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...
- Advertisement -spot_img

Latest News

ಪೆಲೆಟ್ ಗನ್ ಬಳಕೆ: ಗಾಯಾಳುವಿನ ಟೀ ಶರ್ಟ್‌ ಎತ್ತಿ ತೋರಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ...
- Advertisement -spot_img