Saturday, July 27, 2024

nalinkumar katil

ಅರುಣ್ ಸಿಂಗ್​ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!

political news: ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ....

CM Bommaiಗೆ ಕೊರೋನಾ ಪಾಸಿಟಿವ್..!

ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...

ನಾನು ಸಿಎಂ ರೆಸ್ ನಲ್ಲಿ ಇಲ್ಲ

www.karnatakatv.net : ಸಿಎಂ ರಾಜೀನಾಮೆ ಬಳಿಕ ಧೀಡಿರ್ ದೆಹಲಿಗೆ ಭೇಟಿ ಕೊಟ್ಟ ನಳಿನ್ ಕುಮಾರ್ ಕಟಿಲ್ ಅವರು  ಸಿಎಂ  ಆಯ್ಕೆಯ ಬಗ್ಗೆ ಸಲಹೆ ಕೇಳಿದರೆ ಹೇಳುವೆ.. ಪಕ್ಷ ಸಂಘಟನೆ ಮಾಡುವುದೇ ನನ್ನ ಗುರಿ.. ಸಿಎಂ ಯಾರು ಎಂದು ಹೈಕಮಾಂಡ ತಿರ್ಮಾನ ಮಾಡುತ್ತಾರೆ   ನಾನು ಸಿಎಂ ರೆಸ್ ನಲ್ಲಿ ಇಲ್ಲ.. ಮೂರು ದಿನಗಳಲ್ಲಿ ಸಿಎಂ ಆಯ್ಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img