Thursday, August 28, 2025

Namaste Sada Vatsale Controversy

ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ – ಡಿಕೆಶಿ ಕ್ಷಮೆ ವಿವಾದ, ಆರ್.ಅಶೋಕ್ ವಾಗ್ದಾಳಿ!

RSS ನ ಹಾಡು ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ ವಿಷಯದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧೈರ್ಯ ಮತ್ತು ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಮಸ್ತೇ ಸದಾ ವತ್ಸಲೆ ಮಾತೃಭೂಮಿ ಎಂಬ...
- Advertisement -spot_img

Latest News

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ...
- Advertisement -spot_img