Thursday, August 6, 2026

Namaste Sada Vatsale Controversy

ಕತ್ತೆಗೆ ವಯಸ್ಸಾದರೂ ಬುದ್ಧಿ ಬರಲ್ಲ.. ಖರ್ಗೆ, ಡಿಕೆಶಿಗೆ ಪ್ರಕಾಶ್ ರೈ ಮನವಿ !

ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...

ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ – ಡಿಕೆಶಿ ಕ್ಷಮೆ ವಿವಾದ, ಆರ್.ಅಶೋಕ್ ವಾಗ್ದಾಳಿ!

RSS ನ ಹಾಡು ಹಾಡಿದ್ದಕ್ಕಾಗಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ ವಿಷಯದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧೈರ್ಯ ಮತ್ತು ಸ್ವಾಭಿಮಾನ ಇದ್ದರೆ ಡಿಕೆಶಿ ಕ್ಷಮೆ ಕೇಳಬೇಕಿರಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ನಮಸ್ತೇ ಸದಾ ವತ್ಸಲೆ ಮಾತೃಭೂಮಿ ಎಂಬ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img