Friday, July 31, 2026

Namaz controversy

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img