Wednesday, May 6, 2026

Namaz

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ. ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು. ಪೌರಾಡಳಿತ ಸಚಿವ...

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಮಾಜ್ ಮಾಡಿದ್ದಕ್ಕೆ bjp ಗರಂ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಮಾಜ್‌ ವಿಡಿಯೋ ಪೋಸ್ಟ್‌ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು, ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ. ಈ ವ್ಯಕ್ತಿಗಳು ಅತಿ ಹೆಚ್ಚಿನ...

ಹಜ್ ಯಾತ್ರೆಗೆ ತೆರಳಿದ್ದ 68 ಭಾರತೀಯರ ಸಾವು

International News: ಹಜ್ ಯಾತ್ರೆಗೆಂದು ಸೌದಿ ಅರೇಬಿಯಾಗೆ ತೆರಳಿದ್ದ 68 ಭಾರತೀಯರು ಸಾವನ್ನಪ್ಪಿದ್ದಾರೆ. ಮೆಕ್ಕಾದಲ್ಲಿ ಉಂಟಾದ ಉಷ್ಣ ವಾತಾವರಣದ ಪರಿಣಾಮ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅದರಲ್ಲಿ 68 ಭಾರತೀಯರಿದ್ದರು. ಇನ್ನು ಮೃತಪಟ್ಟವರೆಲ್ಲ ವೃದ್ಧರು, ರೋಗಿಗಳು, ಅಶಕ್ತರು ಅಂತಾ ಹೇಳಲಾಗಿದೆ. ಶಾಖ ತಡೆಯಲಾಗಿದೆ ಈ ಸಾವು ಸಂಭವಿಸಿದೆ. ಭಾರತ, ಇಂಡೋನೆಷಿಯಾ, ಇರಾನ್, ಇರಾಕ್ ಸೇರಿ ಹಲವು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img