Wednesday, December 24, 2025

name release by

ಅಪ್ಪು ಇಷ್ಟಪಟ್ಟಿದ್ದ ಆನೆ ಮರಿಗೆ ಪುನೀತ್ ಹೆಸರು : ಅರಣ್ಯ ಇಲಾಖೆಯಿಂದ ಅಪ್ಪುವಿಗೆ ವಿಶೇಷ ಗೌರವ .

www.karnatakatv.net: ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...

ಸೆಪ್ಟೆಂಬರ್ 10ರ ವಳಗೆ 15 ಮಂದಿ ಸದಸ್ಯರ ಪಟ್ಟಿ ಬಿಡುಗಡೆ; ಐಸಿಸಿ ಡೆಡ್ಲೈನ್

www.karnatakatv.net : ಸೆಪ್ಟೆಂಬರ್ ಮೊದಲ ವಾರದಲ್ಲಿ ಐಸಿಸಿ ಟಿ-20 ವಿಶ್ವಕಪ್​ಗೆ ಭಾರತದ 15 ಮಂದಿ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌  ಪ್ರಕಟಿಸಿದ್ದು, ಅಕ್ಟೋಬರ್‌ 24 ರಂದು ಪಾಕಿಸ್ತಾನ ವಿರುದ್ಧ ಕಾದಾಟ ನಡೆಸುವ ಮೂಲಕ ಭಾರತ ತಂಡ ಚುಟುಕು ವಿಶ್ವಕಪ್‌ ಅಭಿಯಾನವನ್ನು ಆರಂಭಿಸಲಿದೆ. ಆಸ್ಟ್ರೇಲಿಯಾ,...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img