Friday, April 3, 2026

#nameebia

Cheetha : ನಮೀಬಿಯಾದಿಂದ ತಂದಿದ್ದ ಚೀತಾ ಸೂರಜ್ ಸಾವು

National News: ದಕ್ಷಿಣ ಆಫ್ರಿಕಾದಿಂದ ತಂದ ಏಳನೇ ಚಿರತೆಯ ಮೃತಪಟ್ಟ ಬೆನ್ನಲ್ಲೇ ನಮೀಬಿಯಾದಿಂದ ಸ್ಥಳಾಂತರಗೊಂಡ ಚೀತಾ ಸೂರಜ್ ಕೂಡಾ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟಿದೆ. ದೇಶದಲ್ಲಿ ಚೀತಾವನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಾಜೆಕ್ಟ್‌ ಆರಂಭವಾದ ಬಳಿಕ ಕಳೆದ ಐದು ತಿಂಗಳ ಅಂತರದಲ್ಲಿ ಒಟ್ಟು ಎಂಟು ಚೀತಾಗಳು ಮೃತಪಟ್ಟಿವೆ ಎಂದು  ತಿಳಿದು ಬಂದಿದೆ....
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img