ಸಾಮಾನ್ಯವಾಗಿ ಜನ ಕೋಳಿ, ಕುರಿ, ಮೇಕೆ, ಮೀನು, ಇಂಥದ್ದನ್ನು ತಿಂತಾರೆ.. ಆದ್ರೆ ಇಲ್ಲಿನ ಜನ ಹಸಿವು ನೀಗಿಸಿಕೊಳ್ಳೋಕೆ ದೊಡ್ಡ ದೊಡ್ಡ ಆನೆಗಳನ್ನೇ ಬೇಟೆಯಾಡಿ ತಿಂತಿದ್ದಾರೆ.. ಸರ್ಕಾರವೇ ಇದಕ್ಕೆ ಪರ್ಮಿಷನ್ ಕೊಟ್ಟಿದೆ. ಸರ್ಕಾರವೇ ಆನೆಯಂತಾ ಪ್ರಾಣಿಗಳನ್ನ ಬೇಟೆಯಾಡಿ ಜನರ ಹೊಟ್ಟೆ ತುಂಬಿಸ್ತಿದೆ.. ಇಂಥಾ ವಿಚಿತ್ರ ಪದ್ಧತಿ ನಡೆದಿರೋದು ಎಲ್ಲಿ ಅಂತ ಹೇಳ್ತೀವಿ ಇಂದಿನ ವಿಡಿಯೋದಲ್ಲಿ ಸ್ಕಿಪ್...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...