ಸಾಮಾನ್ಯವಾಗಿ ಜನ ಕೋಳಿ, ಕುರಿ, ಮೇಕೆ, ಮೀನು, ಇಂಥದ್ದನ್ನು ತಿಂತಾರೆ.. ಆದ್ರೆ ಇಲ್ಲಿನ ಜನ ಹಸಿವು ನೀಗಿಸಿಕೊಳ್ಳೋಕೆ ದೊಡ್ಡ ದೊಡ್ಡ ಆನೆಗಳನ್ನೇ ಬೇಟೆಯಾಡಿ ತಿಂತಿದ್ದಾರೆ.. ಸರ್ಕಾರವೇ ಇದಕ್ಕೆ ಪರ್ಮಿಷನ್ ಕೊಟ್ಟಿದೆ. ಸರ್ಕಾರವೇ ಆನೆಯಂತಾ ಪ್ರಾಣಿಗಳನ್ನ ಬೇಟೆಯಾಡಿ ಜನರ ಹೊಟ್ಟೆ ತುಂಬಿಸ್ತಿದೆ.. ಇಂಥಾ ವಿಚಿತ್ರ ಪದ್ಧತಿ ನಡೆದಿರೋದು ಎಲ್ಲಿ ಅಂತ ಹೇಳ್ತೀವಿ ಇಂದಿನ ವಿಡಿಯೋದಲ್ಲಿ ಸ್ಕಿಪ್...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....