Tuesday, August 18, 2026

Namitha Rao

ಕತಾರ್‌ನಲ್ಲಿ ಗಮನ ಸೆಳೆದ ವಿಕ್ರಮ್- ನಮಿತಾರ ಅಮೋಘ ನೃತ್ಯ ಪ್ರದರ್ಶನ..

Movie News: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್ ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ ಸಂಸ್ಥೆ. ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ "ಬುಧುವಾರ ಉತ್ಸವ " ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರಖ್ಯಾತ ಚಲನಚಿತ್ರ, ಕಿರುತೆರೆ ನಟ-ನಟಿಯರು ಮತ್ತು ಹೆಸರಾಂತ ನೃತ್ಯ ಕಲಾವಿದರೂ ಆದ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img