Political News: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಹಾಗೂ ಆದಾಯ ಮೀರಿ ಆಸ್ತಿಯನ್ನು ಸಂಪಾದಿಸಿರುವ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಕಡತವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
https://youtu.be/9BEvZOlYBIw
ಅನುವಾದಿತ ವರದಿ ನೀಡಿದ್ದ ಲೋಕಾಯುಕ್ತ ಪೊಲೀಸರು..
ಇನ್ನೂ ಎರಡು ಪ್ರತ್ಯೇಕವಾದ ಪ್ರಕರಣಗಳಲ್ಲಿ ಈ ಇಬ್ಬರು ನಾಯಕರ...
National Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಯ ನಿಲುವನ್ನು ವಿರೋಧಿಸುತ್ತಿರುವ ಡಿಎಂಕೆ ನಾಯಕರದ್ದು ಒಡೆದು ಆಳುವ ರಾಜಕೀಯವಾಗಿದೆ ಎಂಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟೀಕೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ತಿರುಗೇಟು ನೀಡಿದ್ದಾರೆ.
https://youtu.be/NqkR4faBXYY
ಇನ್ನೂ ಈ ಕುರಿತು ತಮ್ಮ ಟ್ವಿಟ್ಟರ್ನಲ್ಲಿ ಫೋಸ್ಟ್ ಮಾಡಿರುವ ಅವರು, ಯೋಗಿ ಆದಿತ್ಯನಾಥ ಅವರ ಹೇಳಿಕೆಯು ರಾಜಕೀಯದ ಕರಾಳ...
Health Tips: ಶ್ವಾಸಕೋಶದಲ್ಲಿ ಏನಾದರೂ ತೊಂದರೆ ಇದ್ದರೆ, ಅಸ್ತಮಾ ರೋಗ ಬರುತ್ತದೆ. ಶ್ವಾಸಕೋಶ ಕಟ್ಟಿಕೊಳ್ಳುವುದರಿಂದ, ಉಸಿರಾಟಕ್ಕೆ ತೊಂದರೆಯಾಗುತ್ತದೆ. ಗರ್ಭಾವಸ್ಥೆಯಲ್ಲಿ ತಾಯಿಯಾದವಳು ಆರೋಗ್ಯಕರ ಆಹಾರ ಸೇವಿಸದೇ, ಆರೋಗ್ಯ ಕಾಳಜಿ ಮಾಡದೇ ಇದ್ದಲ್ಲಿ, ಮಗುವಿಗೆ ಬಾಲ್ಯದಲ್ಲೇ ಅಸ್ತಮಾ ಬರುವ ಸಾಧ್ಯತೆ ಇರುತ್ತದೆ.
ಧೂಳು ಭರಿತವಾದ ವಾತಾವರಣ, ಬ್ಯಾಡ್ ಹ್ಯಾಬಿಟ್ಸ್, ಅನುವಂಶಿಯವಾಗಿಯೂ ಅಸ್ತಮಾ ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಶ್ವಾಸಕೋಶದ...
Health tips: ನಮ್ಮ ಮೂತ್ರದ ಬಣ್ಣ ಯಾವ ರೀತಿ ಇದೆ ಎಂದು ನೋಡಿಯೇ, ನಾವು ಆರೋಗ್ಯವಾಗಿ ಇದ್ದೇವೋ ಇಲ್ಲವೋ ಅಂತಾ ತಿಳಿಯಬಹುದು. ಲೈಟ್ ಹಳದಿ ಬಣ್ಣದ ಮೂತ್ರ ಕಾಮನ್ ಆಗಿರುತ್ತದೆ. ಆದರೆ ಗಾಢ ಹಳದಿ ಬಣ್ಣವಿದ್ದರೆ, ದೇಹದಲ್ಲಿ ಉಷ್ಣತೆ ಹೆಚ್ಚಾಗಿದೆ ಎಂದರ್ಥ. ಅಲ್ಲದೇ, ಮಾತ್ರೆ ತೆಗೆದುಕೊಂಡಾಗಲೂ, ಗಾಢ ಹಳದಿ ಬಣ್ಣದ ಮೂತ್ರವಾಗುತ್ತದೆ.
ಆದರೆ ಮೂತ್ರದಲ್ಲಿ ಒಂದು...
Sandalwood News: ಕೈಯಲ್ಲಿ ಮಚ್ಚು ಹಿಡಿದು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ರೀಲ್ಸ್ ಮಾಡಿ ಜೈಲು ಸೇರಿದ್ದ ಬಿಗ್ಬಾಸ್ ಮಾಜಿ ಸ್ಟರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಅವರಿಗೆ ಸದ್ಯ ಬಿಗ್ ರಿಲಿಪ್ ಸಿಕ್ಕಿದೆ. ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ತನಿಖೆಯ ದಾರಿಯನ್ನು ತಪ್ಪಿಸಿರುವ ಆರೋಪದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ...
Political News: ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ದೆಹಲಿ ಭೇಟಿಯು ಅನೇಕ ಊಹಾಪೋಹಗಳು, ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿತ್ತು. ಆದರೆ ಅಂತಿಮವಾಗಿ ಈ ಎಲ್ಲದರ ಬಗ್ಗೆ ಜಾರಕಿಹೊಳಿ ಬೋಲ್ಡ್ ಆಗಿಯೇ ಉತ್ತರಿಸಿದ್ದಾರೆ.
ಇನ್ನೂ ದೆಹಲಿಯ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಿಎಂ ಹುದ್ದೆಯ ಮೇಲೆ ಕ್ಲೈಂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ರಾಜು ಕಾಗೆ, ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದು ರಾಜು ಕಾಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮದ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬೇಸಿಗೆಯ ಉಷ್ಣತೆ ಜಾಸ್ತಿಯಾಗುತ್ತಿದೆ. ಕುಡಿಯುವ ನಿರ್ವಹಣೆ ಅತ್ಯಂತ ಮಹತ್ವದ ಕೆಲಸ. ಕುಡಿಯುವ ನಿರ್ವಹಣೆ ಕುರಿತು ಸಂಪುಟಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಪ್ರಮುಖ ಜಲಾಶಯಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಬಿಡುಗಡೆ ಮಾಡುವಕುರಿತು ಚರ್ಚೆ ಮಾಡಲಾಗಿದೆ. ರಾಜ್ಯದಾದ್ಯಂತ ಈ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳುವ...
National Political News: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ ಕಳೆದ 10 ವರ್ಷಗಳಲ್ಲಿ ಆರ್ಥಿಕ ಕ್ರಾಂತಿಯಾಗಿದೆ. ಜಾಗತಿಕ ಮಟ್ಟದಲ್ಲಿಯೇ ಅತ್ಯಂತ ವೇಗವಾಗಿಯೇ ಭಾರತವು ಆರ್ಥಿಕತೆಯಲ್ಲಿ ಬೆಳವಣಿಗೆ ಹೊಂದಿರುವ ರಾಷ್ಟ್ರವಾಗಿ ಎದ್ದು ನಿಲ್ಲುವಂತಾಗಿದೆ. ಅಲ್ಲದೆ ಪ್ರಮಖವಾಗಿ ಭಾರತದ ಜಿಡಿಪಿಯು ಈ 10 ವರ್ಷಗಳಲ್ಲಿ ಡಬಲ್ ಆಗಿರುವುದಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ ಅಂದರೆ...
Bangkok News: ಪ್ರವಾಸಿಗರ ಸ್ವರ್ಗ ಬ್ಯಾಂಕಾಕ್, ಭೀಕರ ಭೂಕಂಪ ಸಂಭವಿಸಿದೆ. ಭೂಮಿಯ ಕಂಪನ ಪ್ರಾರಂಭವಾಗುತ್ತಿದೆ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಬೆಳಿಗ್ಗೆ ಯಥಾವತ್ತಾಗಿ ಜನರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಏಕಾ ಏಕಿಯಾಗಿ ಕಟ್ಟಡಗಳು ಅಲುಗಾಡಲು ಪ್ರಾರಂಭವಾಗಿವೆ, ಇದರಿಂದ ಗಾಬರಿಗೊಂಡ ಜನರಿಗೆ ದಿಕ್ಕು ತೋಚದಂತಾಗಿ ಓಡೋಡಿ ಬಂದಿದ್ದಾರೆ. ಅಲ್ಲದೆ ಗಗನ ಚುಂಬಿ...