Sunday, September 8, 2024

namma dharma

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...

ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..

ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ. ‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’ ​...

‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’

ಹಾಸನ: ವಿಧಾನಸಭಾ ಚುನಾವಣೆ ಹತ್ತಿರ ಇರುವುದರಿಂದ ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಮ್ ಜೆ. ಗೌಡ ಅವರು ಕೀಳುಮಟ್ಟದ ರಾಜಕಾರಣ ಮಾಡಲು ಹೊರಟಿದ್ದು, ದೇವಿಯು ಅವರಿಗೆ ಒಳ್ಳೆಯ ಬುದ್ದಿ ಮತ್ತು ಸದ್ಬುದ್ದಿ ಕೊಡಲೆಂದು ಕೇಳುತ್ತೇನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ನಗರದ ರಿಂಗ್ ರಸ್ತೆ...

ಹಾಸನಾಂಬೆಯ ದರ್ಶನದ ವೇಳೆ ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡ ಭಕ್ತರು..

ಹಾಸನ : ಹಾಸನಾಂಬೆಯ ದರ್ಶನದ ವೇಳೆ  ಭಕ್ತರು ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡರು. ಹಲವು ಭಕ್ತರು ಸರತಿ ಸಾಲಿನಲ್ಲಿ ನಿಂತರೂ ಕೂಡ, ಅವರಿಗೆ ದೇವಿ ದರ್ಶನ ಸಿಗದ ಕಾರಣ, ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ದೇವಸ್ಥಾನದಿಂದ ಪ್ರೀತಂಗೌಡ ಹೊರಗೆ ಬರುತ್ತಿದ್ದ ವೇಳೆ ವಿಐಪಿಗಳನ್ನು ಮಾತ್ರ ಬಿಡುತ್ತಿದ್ದೀರಿ, ನಾವೇನು ಮಾಡಬೇಕು..? ನಾವು ಇಲ್ಲಿಯ ನಿಲ್ಲಬೇಕಾ ಹೇಳಿ ಸರ್..? ನೀವು, ರೇವಣ್ಣ...

ಮೆಂತ್ಯೆ ಸೊಪ್ಪಿನ ಪದಾರ್ಥ ತಿಂದರೆ ನಿಮಗಾಗುವ ಆರೋಗ್ಯಕರ ಪ್ರಯೋಜನಗಳಿವು..

ಬರೀ ತರಕಾರಿ, ಹಣ್ಣುಗಳಷ್ಟೇ ಅಲ್ಲ, ಮೊಳಕೆ ಕಾಳು, ಸೊಪ್ಪುಗಳು ಕೂಡ ನಮ್ಮ ದೇಹಕ್ಕೆ ಬೇಕಾದ ಹಲವು ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗಾಗಿ ತಿನ್ನಲು ಯೋಗ್ಯವಾದ ಎಲ್ಲ ಸೊಪ್ಪುಗಳ ಸೇವನೆಯನ್ನೂ ನಾವು ಮಾಡಬೇಕಾಗುತ್ತದೆ. ಅದರಲ್ಲೂ ಮೆಂತ್ಯೆ ಸೊಪ್ಪು ಅತ್ಯುತ್ತಮವಾದ ಸೊಪ್ಪಾಗಿದೆ. ಮೆಂತ್ಯೆ ಸೊಪ್ಪನ್ನ ತಿನ್ನುವುದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಹಾಗಾದ್ರೆ ಮೆಂತ್ಯೆ ಸೊಪ್ಪಿನಿಂದಾಗುವ ಪ್ರಯೋಜನವೇನು...

ಬಾಳೆಹೂವನ್ನು ಸೇವಿಸಿದ್ರೆ ಆರೋಗ್ಯಕ್ಕಾಗುವ ಲಾಭವೇನು..?

ಬಾಳೆಹಣ್ಣು ತಿಂದ್ರೆ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಆ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇನ್ನು ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ, ಆರೋಗ್ಯಕ್ಕೂ ಉತ್ತಮ. ಇದೇ ರೀತಿ ನೀವು ಬಾಳೆಹೂವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಲಾಭವಿದೆ. ಹಾಗಾದ್ರೆ ಆ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನವೇನು..? ಬಾಳೆಹೂವಿನಿಂದ ಪಲ್ಯ, ಸಲಾಡ್, ಚಟ್ನಿ...

ಕಬ್ಬಿನ ಹಾಲಿನ ಸೇವನೆಯ ಪ್ರಯೋಜನವೇನು..?

ಕೆಲವರಿಗೆ ಕಬ್ಬು ತಿನ್ನೋದಂದ್ರೆ ಭಾರಿ ಇಷ್ಟ. ಇನ್ನು ಕೆಲವರಿಗೆ ಕಬ್ಬಿನ ಹಾಲನ್ನ ಕುಡಿಯೋದಂದ್ರೆ ತುಂಬಾ ಇಷ್ಟ. ಎರಡೂ ಕೂಡ ಲಿಮಿಟ್‌ನಲ್ಲಿ ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾದ್ರೆ ಕಬ್ಬಿನ ಹಾಲನ್ನ ಮಿತವಾಗಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಹಲಸಿನ ಹಣ್ಣಿನ ಬೀಜದಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ..? ವಾರಕ್ಕೆರಡು ಬಾರಿ ಕಬ್ಬಿನ ಹಾಲನ್ನ ಕುಡಿದರೆ, ನಿಮ್ಮ...

ದೇವಿ ದರ್ಶನ ಮಾಡಿದ ಸಚಿವ ಭೈರತಿ ಬಸವರಾಜು..

ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು. ​ ​ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...

ದೀಪಾವಳಿಗೆ ತಯಾರಿ ನಡೆಸುತ್ತಿದ್ದ ವೇಳೆ ಇಬ್ಬರು ಫೋಟೋಗ್ರಾಫರ್ ಸಾವು..

ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img