ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ.
ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...
ಬೆಳಿಗ್ಗೆ ಲೇಟಾಗಿ ಎದ್ದಾಗ, ಅಥವಾ ರಾತ್ರಿ ಏನಾದ್ರೂ ಸ್ಪೆಶಲ್ ಮಾಡಬೇಕು ಎನ್ನಿಸಿದಾಗ, ನೀವು ಇನಸ್ಟಂಟ್ ದೋಸೆಯನ್ನ ಸರಳವಾಗಿ ಮಾಡಬಹುದು. ಹಾಗಂತ ನಾವಿಂದು ಹೇಳುವ ರೆಸಿಪಿಗೆ ನೀವು ಹಲವು ಹಿಟ್ಟುಗಳನ್ನ ಕದಡಿ ದೋಸೆ ಮಾಡೋದಲ್ಲ. ಬದಲಾಗಿ ರುಬ್ಬಿದ ಹಿಟ್ಟಿಂದಲೇ, ಮೃದುವಾಗ, ರುಚಿಯಾದ ದೋಸೆ ಮಾಡಬಹುದು. ಹಾಗಾದ್ರೆ ಇನಸ್ಟಂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಚಪಾತಿ,...
ಬೇಕಾಗುವ ಸಾಮಗ್ರಿ: 4 ಸ್ಪೂನ್ ತುಪ್ಪ, ಒಂದು ಕಪ್ ಸಣ್ಣಗೆ ಹೆಚ್ಚಿದ ಮೆಂತ್ಯೆ, ಒಂದುವರೆ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ರವೆ, ಎರಡು ಸ್ಪೂನ್ ಕಾರ್ನ್ ಫ್ಲೋರ್, ತರಿ ತರಿಯಾಗಿ ಪುಡಿದ ಕಾಳುಮೆಣಸು, ಕಾಲು ಸ್ಪೂನ್ ಜೀರಿಗೆ, ಎಳ್ಳು, 1 ಸ್ಪೂನ್ ಸಕ್ಕರೆ ಪುಡಿ, ಉಪ್ಪು, ಕೊಂಚ ಹಿಂಗು, ಚಿಟಿಕೆ ಅರಿಶಿನ, ಅವಶ್ಯಕತೆ...
ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ...
ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...
ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಕರಿಯರ್ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...
ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ..
ದೇವರು...
ಇಂದಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಕಾಮನ್ ಆಗಿದೆ. ಜನ ಮಾರುಕಟ್ಟೆಯಲ್ಲಿ ಸಿಗುವ ಹಲವು ಪ್ರಾಡಕ್ಟ್ಗಳನ್ನ ಬಳಸಿದ್ರೂ, ಉತ್ತಮ ರಿಸಲ್ಟ್ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೋಮ್ ರೆಮಿಡಿಯಿಂದ ಕೆಲವು ಉತ್ತಮ ರಿಸಲ್ಟ್ ಕಂಡಿರಬಹುದು. ಆದ್ರೆ ನೀವು ಕೂದಲು ಉದುರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮೊದಲು ಮಾಡಬೇಕಾದ ಕೆಲಸ ಅಂದ್ರೆ, ಕೂದಲು ಉದುರಲು ಕಾರಣವೇನು ಅಂತಾ ತಿಳಿಯೋದು.
ಈ...
ಹಲಸಿನ ಹಣ್ಣಂದ್ರೆ ಕೆಲವರು ವಾಕರಿಕೆ. ಇನ್ನು ಕೆಲವರಿಗೆ ಫೇವರಿಟ್ ಫ್ರೂಟ್. ಈ ಹಣ್ಣು ಯಾರ ಇಷ್ಟದ ಹಣ್ಣಾಗಿರಲಿ ಅಥವಾ ಇಲ್ಲದಿರಲಿ. ವರ್ಷಕ್ಕೊಮ್ಮೆಯಾದ್ರೂ ನೀವಿದನ್ನ ಸೇವಿಸಲೇಬೇಕು. ಬೇಸಿಗೆ ಕಾಲದಿಂದ ಮಳೆಗಾಲ ಶುರುವಾಗುವ ಸಮಯದ ತನಕ ನಿಮಗೆ ಹಲಸಿನ ಹಣ್ಣು ಸಿಗುತ್ತದೆ. ಆದ್ರೆ ಈಗಿನ ಕಾಲದಲ್ಲಿ ಹಲಸಿನ ಹಣ್ಣು ವರ್ಷಪೂರ್ತಿ ಸಿಗುತ್ತದೆ. ಆದ್ರೆ ಬೇಸಿಗೆಯಲ್ಲಿ ಬೆಳೆಯುವ ಹಣ್ಣು...
ಬೆಳ್ಳುಳ್ಳಿಯನ್ನ ನಾವು ವಿವಿಧ ರೀತಿಯಲ್ಲಿ ಬಳಕೆ ಮಾಡುತ್ತೇವೆ. ಕೆಲವರು ಸಾರಿಗೆ ಬೆಳ್ಳುಳ್ಳಿ ಒಗ್ಗರಣೆ ಹಾಕುತ್ತಾರೆ. ಇನ್ನು ಕೆಲವರು ಪಲ್ಯಕ್ಕೆ, ಚಟ್ನಿ, ಉಪ್ಪಿನಕಾಯಿ, ಹೀಗೆ ಹಲವು ಪದಾರ್ಥ ಮಾಡಲು ಉಪಯೋಗಿಸುತ್ತಾರೆ. ಆದ್ರೆ ಈ ರೀತಿ ತಿನ್ನುವುದರಿಂದ ಬರೀ ನಾಲಿಗೆಗೆ ರುಚಿ ತಾಗುತ್ತದೆ. ಆದ್ರೆ ನಿಮಗೆ ಬೆಳ್ಳುಳ್ಳಿಯಿಂದ ಆರೋಗ್ಯಕರ ಲಾಭ ಸಿಗಬೇಕು ಅಂದ್ರೆ, ನೀವು ಬೆಳ್ಳುಳ್ಳಿನ್ನು ಸರಿಯಾದ...