Sunday, June 7, 2026

namma dharma

ಸ್ಕೂಲ್‌ನಲ್ಲಿದ್ದಾಗ ಗೌತಮಿಗೆ ಇವರ ಮೇಲೆ ಕ್ರಶ್ ಆಗಿತ್ತಂತೆ..

https://youtu.be/WLSLRa496hQ ಸತ್ಯ ಸಿರಿಯಲ್‌ನ ನಟಿ ಗೌತಮಿ ಜಾಧವ್‌ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇದರ ಜೊತೆ ನಾವು ಕೇಳಿದ ಪ್ರಶ್ನೆಗೆ ಗೌತಮಿ ಉತ್ತರಿಸಿದ್ದಾರೆ. 1.ನಿಮ್ಮ ಫಸ್ಟ್‌ ಕ್ರಶ್‌ ಯಾರು..? ನನಗೆ ಕ್ರಶ್‌ ಅಂತಾ ಯಾರೂ ಇರಲಿಲ್ಲ. ಯಾಕಂದ್ರೆ ನಾನು ಸೈಲೆಂಟ್ ಹುಡುಗಿಯಾಗಿದ್ದೆ. ಆದ್ರೆ ಗೆಳೆಯ ಸಿನಿಮಾ ಬಂದಾಗ, ಪ್ರಜ್ವಲ್ ದೇವ್ರಾಜ್ ಮೇಲೆ ಕ್ರಶ್ ಆಗಿತ್ತು. ಆಗ...

ರಾತ್ರಿ ಬೇಟೆಯಾಡುವ ವಿಚಿತ್ರ ಜೀವಿಗಳ ಬಗ್ಗೆ ಸಂಪೂರ್ಣ ಮಾಹಿತಿ..

https://youtu.be/EGzzCWcPIts ಈ ಭೂಮಿಯ ಮೇಲೆ ಬೇಟೆಯಾಡುವ ಹಲವು ಜೀವಿಗಳಿದೆ. ಹಲವು ರೀತಿಯ ಪ್ರಾಣಿ ಪಕ್ಷಿಗಳು ಬೇಟೆಯಾಡಿ, ತಮ್ಮ ಆಹಾರವನ್ನು ಹುಡುಕಿಕೊಳ್ಳುತ್ತದೆ. ಇಂದು ನಾವು ಇದೇ ರೀತಿ ರಾತ್ರಿ ಸಮಯದಲ್ಲಿ ಬೇಟೆಯಾಡುವ ಪ್ರಾಣಿ ಪಕ್ಷಿಗಳ ಬಗ್ಗೆ ಸಣ್ಣ ಮಾಹಿತಿ ನೀಡಲಿದ್ದೇವೆ. ಗ್ರೇಟ್ ಹಾರ್ನ್ಡ್‌ ಓವಲ್: ಸೌತ್ ಅಮೆರಿಕಾದಲ್ಲಿ ಈ ಗೂಬೆ ಹೆಚ್ಚಾಗಿ ಕಂಡು ಬರುತ್ತದೆ. ಹಳದಿ ಕಣ್ಣುಗಳುಳ್ಳ ಈ...

ಗರುಡ ಪುರಾಣದಲ್ಲಿ ಹೇಳಲಾಗಿರುವ ಈ 7 ಮಾತನ್ನ ಸದಾ ನೆನಪಿಡಿ..

https://youtu.be/DVot_rPJ-jM ಸನಾತನ ಧರ್ಮ ಗ್ರಂಥವಾಗಿರುವ ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಶಿಕ್ಷೆ ಸಿಗುತ್ತದೆ..? ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡಲಾಗುತ್ತದೆ..? ಹಿಂದೂ ಧರ್ಮದಲ್ಲಿ ಯಾವುದು ನಿಷೇಧವಿದೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಆದ್ರೆ ನಾವಿಂದು ಗರುಡ ಪುರಾಣದಲ್ಲಿ ಹೇಳಿರುವ 7ಮಾತುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಈ 7 ವಿಷಯವನ್ನು ನಾವು ಸದಾ ನೆನಪಿನಲ್ಲಿಡಬೇಕು....

ಕುಡಿಯುವ ಚಟವಿದ್ದವರಿಗೆ, ಮುಂದೆ ಯಾವ ಜನ್ಮ ಸಿಗುತ್ತದೆ ಗೊತ್ತಾ..?

https://youtu.be/dDimmqH6h04 ಇಂದಿನ ಕಾಲದಲ್ಲಿ ಗಂಡಸರಷ್ಟೇ ಅಲ್ಲದೇ, ಹೆಣ್ಣು ಮಕ್ಕಳೂ ಕುಡಿಯುವುದನ್ನು ಕಲಿತಿದ್ದಾರೆ. ಕೆಲವರಿಗೆ ಕುಡಿಯುವುದು ಒಂದು ಪ್ರತಿಷ್ಟೆಯಾಗಿಬಿಟ್ಟಿದೆ. ಕುಡಿದು ಸುಮ್ಮನಿದ್ದರೆ ಓಕೆ. ಆದ್ರೆ ಕುಡಿದು, ಹಿಂಸೆ ಕೊಡುವವರಿಗೆ ಎಂದು ಕ್ಷಮೆ ಇಲ್ಲ. ಇಂಥ ರಾಕ್ಷಸಸರಿಗೆ ಮುಂದೆ ಯಾವ ಜನ್ಮ ಸಿಗುತ್ತದೆ ಅನ್ನೋ ಬಗ್ಗೆ ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಚಟವಿರುವವನಿಗೆ...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 2

https://youtu.be/gZpLEz41hGw ಕಳೆದ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕಪಟದಿಂದ ಕೊಲ್ಲಲ್ಪಟ್ಟ ಶೂರರಲ್ಲಿ ಮೂವರ ಬಗ್ಗೆ ಸಂಪೂರ್ಣ ವಿವರ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಶೂರರ ಬಗ್ಗೆ ಮಾಹಿತಿ ತಿಳಿಯೋಣ.. ಜಯಧೃತ: ದುರ್ಯೋಧನನ ಮಾವ ಜಯಧೃತನ ಕಾರಣ,, ಅಭಿಮನ್ಯು ಕಪಟದಿಂದ ಸಾಯಬೇಕಾಯಿತು. ಈ ಸಂಗತಿ ತಿಳಿದ ಅರ್ಜುನ, ತನ್ನ ಮಗನ ಸಾವಿನ ಸೇಡಿಗಾಗಿ ಜಯಧೃತನನ್ನು ಕೊಲ್ಲಲು...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 1

https://youtu.be/5cEzZNexrUs ಮಹಾಭಾರತ ಯುದ್ಧದಲ್ಲಿ ಹಲವಾರು ಜನ ಮರಣ ಹೊಂದಿದರು. ಇದರಲ್ಲಿ ಕೆಲವು ಶೂರರನ್ನು ಮೋಸದಿಂದ ಕೊಲ್ಲಲಾಯಿತು. ಹೀಗೆ ಕೊಂದಿದ್ದಕ್ಕೆ, ಪಾಂಡವರು ಗೆಲ್ಲುವಂತಾಯಿತು. ಹಾಗಾದ್ರೆ, ಯಾರ್ಯಾರನ್ನು ಮೋಸದಿಂದ ಕೊಲ್ಲಲಾಯಿತು, ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಭೀಷ್ಮ ಪಿತಾಮಹ: ಭೀಷ್ಮರು ಮಹಾಭಾರತದ ಅನುಭವಿ ಹಿರಿಯರು. ಶೂರ ವೀರನಾಗಿದ್ದ ಭೀಷ್ಮನಿಗೆ ಇಚ್ಛಾಮರಣದ ವರವಿತ್ತು. ಹಾಗಾಗಿ ಇವರಿಗೆ ಅಷ್ಟು ಸುಲಭವಾಗಿ...

ಶ್ರೀರಾಮ ಹನುಮನನ್ನು ಮೊದಲ ಬಾರಿ ಎಲ್ಲಿ ಮತ್ತು ಹೇಗೆ ಭೇಟಿಯಾದ..?

https://youtu.be/NkebUFtO-6M ರಾಮನ ಪರಮಭಕ್ತ ಯಾರು ಎಂದು ಯಾರನ್ನು ಕೇಳಿದ್ರೂ, ಅವರು ಹೇಳುವ ಮೊದಲ ಹೆಸರು ಹನುಮನೆಂದು. ಅಲ್ಲದೇ, ರಾಮನೆಲ್ಲಿ, ಹನುಮನಲ್ಲಿ ಅನ್ನೋ ಮಾತು ಎಲ್ಲರಿಗೂ ಗೊತ್ತು. ಹಾಗಾದ್ರೆ ಹನುಮ ರಾಮನ ಭಕ್ತನಾಗಿದ್ದು ಹೇಗೆ..? ರಾಮ ಹನುಮನನ್ನು ಮೊದಲ ಬಾರಿ ಭೇಟಿ ಮಾಡಿದ್ದು ಹೇಗೆ..? ಆಗ ಏನಾಗಿತ್ತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ದುಷ್ಟ ರಾವಣ, ಸೀತೆಯನ್ನು...

ಇಂಥ ವಿಷಯಗಳನ್ನು ಯಾರಲ್ಲಿಯೂ ಶೇರ್ ಮಾಡಿಕೊಳ್ಳಬೇಡಿ.. ಭಾಗ 2

https://youtu.be/C3HrtG5W3cs ಕಳೆದ ಭಾಗದಲ್ಲಿ ನಾವು ಯಾವ ವಿಷಯವನ್ನು ಸ್ನೇಹಿತರು, ಸಂಬಂಧಿಕರು ಅಥವಾ ಯಾರಲ್ಲಿಯೂ ಹೇಳಿಕೊಳ್ಳಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ಮಾತಿನ ಬಗ್ಗೆ ಮಾಹಿತಿ ನೀಡಿದ್ದೇವು. ಇನ್ನುಳಿದ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಸಿಕ್ರೇಟ್:  ಅವನು ನಂಗೆ ತುಂಬಾ ಬೆಸ್ಟ್ ಫ್ರೆಂಡ್, ಅವಳು ನನ್ನ ತಂಗಿ ಇದ್ದ ಹಾಗೆ ಅನ್ನೋ ಭಾವನೆಯನ್ನಿರಿಸಿಕೊಂಡು ನೀವು ನಿಮ್ಮ...

ಇಂಥ ವಿಷಯಗಳನ್ನು ಯಾರಲ್ಲಿಯೂ ಶೇರ್ ಮಾಡಿಕೊಳ್ಳಬೇಡಿ.. ಭಾಗ 1

https://youtu.be/C3HrtG5W3cs ಎಲ್ಲರ ಜೀವನದಲ್ಲಿ ಒಂದಲ್ಲ ಒಂದು ಸಿಕ್ರೇಟ್ ಇದ್ದೇ ಇರುತ್ತದೆ. ಅದನ್ನು ನಾವು ನಮ್ಮ ಪ್ರೀತಿ ಪಾತ್ರರಲ್ಲಿ ಹೇಳಿಕೊಳ್ಳುತ್ತೇವೆ. ಆದ್ರೆ ಕೆಲವು ವಿಷಯಗಳನ್ನು ನಾವು ಎಲ್ಲರಲ್ಲಿಯೂ ಹೇಳಿಕೊಳ್ಳಬಾರದು. ಯಾಕಂದ್ರೆ ನಮ್ಮ ಜೀವನ ಅನ್ನೋದು ಎಲ್ಲರೂ ಬಂದು ಓದಿಕೊಂಡು ಹೋಗುವ ಬಿಚ್ಚಿಟ್ಟ ಪುಸ್ತಕವಾಗಿರಬಾರದು. ಬದಲಾಗಿ ಒಂದು ಪರ್ಸನಲ್ ಡೈರಿಯಾಗಿರಬೇಕು. ನಾವು ನಮ್ಮ ಜೀವನದ ಗುಟ್ಟನ್ನ ನಮ್ಮಲ್ಲೆ ಇಟ್ಟುಕೊಂಡಿರಬೇಕು....

ಈ 12 ಟ್ರಿಕ್ಸ್ ಬಳಸಿ, ಜೀವನದಲ್ಲಿ ಗೌರವ ಗಳಿಸಿ: ಭಾಗ 2

https://youtu.be/C3HrtG5W3cs ಮೊದಲ ಭಾಗದಲ್ಲಿ ನಾವು ಎಲ್ಲರಿಂದ ಗೌರವ ಗಳಿಸಬೇಕು ಅಂದ್ರೆ ಯಾವ 6 ಟ್ರಿಕ್ಸ್ ಬಳಸಬೇಕು ಅನ್ನೋ ಬಗ್ಗೆ ತಿಳಿಸಿದ್ದೇವು. ಇಂದು ನಾವು ಅದರ ಮುಂದುವರಿದ ಭಾಗವಾಗಿ, ಇನ್ನೂ 6 ಉಪಾಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಆರನೇಯದ್ದು, ರಾಯಲ್ ಶೈಲಿಯಲ್ಲಿ ಜೀವಿಸಿ. ಇದರ ಅರ್ಥ, ಹೈ ಕ್ವಾಲಿಟಿ ಬಟ್ಟೆ, ಶೂಸ್ ಧರಿಸಿ, ಕಾರಿನಲ್‌ಲಿ ಓಡಾಡಿ ಅಂತಲ್ಲ. ಬದಲಾಗಿ,...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img