Sunday, June 7, 2026

namma dharma

ಪ್ರಪಂಚದಲ್ಲಿ ಬಹು ಅಪರೂಪವಾಗಿ ಕಂಡು ಬರುವ 10 ದೊಡ್ಡ ಹಾವುಗಳಿವು.. ಭಾಗ 1

https://youtu.be/_vMNMlDvwHQ ಹಾವು ಅಂದ್ರೆ ಯಾರಿಗೆ ತಾನೇ ಭಯವಾಗಲ್ಲ ಹೇಳಿ. ಕಚ್ಚದೇ ಇರೊ, ಕೆರೆ ಹಾವನ್ನ ಕಂಡ್ರೆನೇ ಒಂಥರಾ ಭಯವಾಗತ್ತೆ. ಅಂಥದ್ರಲ್ಲಿ ದೊಡ್ಡ ದೊಡ್ಡ ಹಾವುಗಳನ್ನ ಕಂಡ್ರೆ, ಮೈ ಜುಮ್ ಅನ್ನದೇ ಇರದು. ಇಂದು ನಾವು ಪ್ರಪಂಚದಲ್ಲಿರುವ ಬಹು ಅಪರೂಪದ 10 ದೊಡ್ಡ ಹಾವುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಗ್ರೀನ್ ಅನಕೊಂಡಾ: ಪ್ರಪಂಚದ ಅತೀ ದೊಡ್ಡ ಹಾವು ಇದಾಗಿದ್ದು,...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 2

https://youtu.be/7i7sPCWqnZY ಈ ಮೊದಲಿನ ಭಾಗದಲ್ಲಿ ನಾವು ನಿಮಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ 8 ಉತ್ತಮ ಗುಣಗಳಲ್ಲಿ 4 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ ಇನ್ನೂ 4 ಗುಣಗಳ ಬಗ್ಗೆ ತಿಳಿಸಿಕೊಡಲಿದ್ದೇವೆ.. ಐದನೇಯ ಸತ್ಯ. ದುಡ್ಡಿಂದ ನಿಮಗೆ ಎಂದಿಗೂ ಖುಷಿ ಸಿಗುವುದಿಲ್ಲ. ಇದು ನಾವು ಅರಿಯಬೇಕಾದ ನಿಜವಾದ ಸತ್ಯ. ಇಂದಿನ ಕಾಲದಲ್ಲಿ ಖುಷಿ...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 1

https://youtu.be/xEuWF6A1Qyo ಜೀವನದಲ್ಲಿ ನಾವು ಕೆಲವು ಗುಣಗಳನ್ನು ಮೈಗೂಡಿಸಿಕೊಂಡಲ್ಲಿ, ಅದು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿಬಿಡುತ್ತದೆ. ಅದು ಉತ್ತಮ ಗುಣವಾದರೆ, ಉತ್ತಮ ರೀತಿಯಲ್ಲಿ ಮತ್ತು ಉತ್ತಮವಲ್ಲದ ಗುಣವಾದರೆ, ಕೆಟ್ಟ ರೀತಿಯಲ್ಲಿ. ಹಾಗಾಗಿ ಇಂದು ನಾವು ಯಾವ ಗುಣಗಳನ್ನು ಮೈಗೂಡಿಸಿಕೊಂಡರೆ, ಸತ್ಯವನ್ನು ಅರಿತರೆ, ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹಂತ ಹಂತವಾಗಿ ತಿಳಿಯೋಣ ಬನ್ನಿ.. ಮೊದಲನೆಯ ಸತ್ಯ. ಭಯ...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 3

https://youtu.be/kd2gTSpXr7g ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಭಾಗದಲ್ಲಿ 6 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ವಿವರಣೆ ನೋಡೋಣ.. ಏಳನೇಯ ಗುಣ. ನೀವು ಬೆಳಿಗ್ಗೆ ಎದ್ದ ತಕ್ಷಣ, ಟೀ, ಕಾಫಿ ಕುಡಿಯುವಾಗ ಅದಕ್ಕೆ...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 2

https://youtu.be/NkebUFtO-6M ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ಗುಣಗಳ ಬಗ್ಗೆ ವಿವರಣೆ ನೋಡೋಣ.. ನಾಲ್ಕನೇಯ ಗುಣ ಬೆಳಿಗ್ಗೆ ಎದ್ದ ತಕ್ಷಣ ಚೈತನ್ಯದಾಯಕವಾಗಿ ಕೆಲಸ ಮಾಡದಿರುವುದು. ಬೆಳಿಗ್ಗೆ ಎದ್ದ ತಕ್ಷಣ, ನೀವು...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 1

https://youtu.be/7MrSxrSmy08 ನಾವು ಯಶಸ್ವಿಯಾಗೋದು ಬಿಡೋದು ನಮ್ಮಲ್ಲಿರುವ ಗುಣದ ಮೇಲೆ ಡಿಪೆಂಡ್ ಆಗಿರುತ್ತದೆ. ನಾವು ಅಳವಡಿಸಿಕೊಂಡ ಕೆಲ ಗುಣಗಳೇ ನಮ್ಮ ಶತ್ರುವಾಗಿ ಪರಿಣಮಿಸುತ್ತದೆ. ಇದರಿಂದಲೇ ನಾವು ಉದ್ಧಾರವಾಗುವ ಜಾಗದಲ್ಲಿ, ಉದ್ಧಾರವಾಗದೇ, ಸುಮ್ಮನೆ ಮೂಲೆ ಗುಂಪಾಗುತ್ತೇವೆ. ಹಾಗಾದ್ರೆ ಯಾವ 10 ಗುಣಗಳು ನಮ್ಮಲ್ಲಿರಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯ ಗುಣ. ಬೆಳಿಗ್ಗೆಅಲಾಂ ಬಡಿದುಕೊಳ್ಳುತ್ತಿದ್ದಂತೆ, ಎದ್ದುಬಿಡಿ. ನೀವು ಅಲಾಂವನ್ನು ಸ್ನೂಜ್...

ಶಿವ ಮೊಸಳೆಯ ರೂಪ ತಾಳಲು ಕಾರಣವೇನು..?

https://youtu.be/v-mWH9u04AE ಶಿವನಿಗಾಗಿ ಪಾರ್ವತಿ ಹಲವು ವರ್ಷಗಳ ಕಾಲ ತಪಸ್ಸನ್ನಾಚರಿಸಿದಳು. ಆಕೆ ತಪ್ಪಸ್ಸು ಆಚರಿಸುವಾಗ, ಸಾಕಷ್ಟು ಕಷ್ಟಗಳನ್ನ ಕೂಡ ಅನುಭವಿಸಿದಳು. ಇದಾದ ಬಳಿಕ ಶಿವ ಪಾರ್ವತಿಯ ತಪಸ್ಸಿಗೆ ಮೆಚ್ಚಿ, ಆಕೆಯ ಮನದರಸನಾದ. ಆದ್ರೆ ಈ ವೇಳೆ ಪಾರ್ವತಿಯನ್ನ ಪರೀಕ್ಷಿಸಲು ಶಿವ ಮೊಸಳೆಯ ರೂಪ ತಾಳಬೇಕಾಯಿತು. ಹಾಗಾದ್ರೆ ಶಿವನೇಕೆ ಮೊಸಳೆಯ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪಾರ್ವತಿಯ...

ಅಗ್ನಿ ದೇವ ಹುಟ್ಟಿದ್ದು ಹೇಗೆ ಗೊತ್ತಾ..?

https://youtu.be/dDimmqH6h04 ಪಂಚಭೂತಗಳಲ್ಲಿ ಒಂದಾದ ಅಗ್ನಿ ನಮ್ಮ ದೈನಂದಿನ ಕಾರ್ಯದಲ್ಲಿ ಅವಶ್ಯಕವಾಗಿ ಬೇಕಾಗಿರುವ ವಸ್ತುವಾಗಿದೆ. ಅಗ್ನಿ ಇಲ್ಲದೇ ನಾವು ಅಡಿಗೆ ಮಾಡಲಾಗುವುದಿಲ್ಲ. ಅಗ್ನಿ ಇಲ್ಲದೇ ಹಲವು ಅವಶ್ಯಕ ವಸ್ತುಗಳನ್ನು ತಯಾರಿಸಲಾಗುವುದಿಲ್ಲ. ಪೂಜೆ ಪುನಸ್ಕಾರಗಳು ಅಗ್ನಿ ಇಲ್ಲದೇ, ಪೂರ್ತಿಯಾಗುವುದೇ ಇಲ್ಲ. ಆದ್ರೆ ಈ ಅಗ್ನಿ ದೇವ ಹುಟ್ಟಿದ್ದಾದರೂ ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ...

ತೂಕ ಕಡಿಮೆ ಮಾಡಲು ಯಾವ ಆಹಾರವನ್ನು ಸೇವಿಸಬೇಕು..?

https://youtu.be/-swWvHyW4eM ನಾವು ಈ ಮೊದಲೇ ನಿಮಗೆ ತೂಕ ಕಡಿಮೆ ಮಾಡಲು ಕೆಲವರು ಸರ್ಜರಿ ಮಾಡಿಸಿಕೊಳ್ತಾರೆ. ಆದ್ರೆ ಅದರ ಅಡ್ಡ ಪರಿಣಾಮವೇನಾಗತ್ತೆ ಅನ್ನೋ ಬಗ್ಗೆ ಹೇಳಿದ್ದೆವು. ಈ ಬಗ್ಗೆ ವೇಯ್ಟ್ ಲಾಸ್ ಕೋಚ್ ಭೂಮಿಕಾ ಮಂಜುನಾಥ್ ವಿವರಣೆ ನೀಡಿದ್ದರು. ಇದೀಗ ಅವರೇ ನ್ಯಾಚುರಲ್ ಆಗಿ ವೇಯ್ಟ್ ಲಾಸ್ ಮಾಡೋಕ್ಕೆ ಏನು ತಿನ್ನಬೇಕು ಅನ್ನೋ ಬಗ್ಗೆ ಹೇಳಿದ್ದಾರೆ. ನನ್ನ ಬಳಿ...

‘ಎಲ್ಲರೂ ಸ್ಟೇಟಸ್ ಹಾಕ್ಲಿ ಅಂತಾ ನಾನು ಮಾತಾಡೋದಿಲ್ಲಾ’

https://youtu.be/Q1-u2Q2NnYU ಕಿಚ್ಚ ಸುದೀಪ್ ಮಾತನಾಡುವ ಕೆಲ ವೀಡಿಯೋ, ಆಡಿಯೋ ತುಣುಕುಗಳನ್ನ ಅವರ ಫ್ಯಾನ್ಸ್ ಸ್ಟೇಟಸ್‌ಗೆ ಹಾಕೋದನ್ನ ನಾವು ನೋಡಿದ್ದೇವೆ. ಅದು ಅರ್ಥಪೂರ್ಣವಾದ ಸ್ಟೇಟಸ್ ಆಗಿರತ್ತೆ. ಈ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ನಾನು ಸ್ಟೇಟಸ್ ಹಾಕ್ಲಿ ಅಂತಾನೇ ಮಾತಾಡಲ್ಲ ಅಂತ ಹೇಳಿದ್ದಾರೆ. ನಾನು ನನಗನಿಸಿದ್ದನ್ನ ಮಾತನಾಡುತ್ತೇನೆ ಹೊರತು. ಸ್ಟೇಟಸ್ ಹಾಕ್ಲಿ ಅಂತ ಮಾತನಾಡುವುದಿಲ್ಲ. ನಾನು ನೆಟ್‌ನಲ್ಲಿ ರಿವ್ಯೂ,...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img