Sunday, June 7, 2026

namma dharma

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 2

https://youtu.be/b_2K_ilaPrM ಮೊದಲ ಭಾಗದಲ್ಲಿ ನಾವು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿಯ ಬಗ್ಗೆ ಕಥೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಆ ಕಥೆಯನ್ನು ಮುಂದುವರಿಸುತ್ತೇವೆ. ಮೂರನೇಯದಾಗಿ ನಿಮ್ಮ ಬಳಿ ಯಾರಾದ್ರೂ ಮೂರನೇಯವರ ಬಗ್ಗೆ ಗಾಸಿಪ್ ಹೇಳೋಕ್ಕೆ ಬಂದ್ರೆ, ನೀವು ಅವರೊಟ್ಟುಗೂಡಿ ಮೂರನೇಯವರ ಬಗ್ಗೆ ಮಾತನಾಡುವುದನ್ನ ನಿಲ್ಲಿಸಿ. ಯಾಕಂದ್ರೆ ಯಾರು ನಿಮ್ಮ ಬಳಿ ಬಂದು ಮೂರನೇಯವರ ಬಗ್ಗೆ ಚಾಡಿ...

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 1

https://youtu.be/0prUzmR7FwE ನಾವಿವತ್ತು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿ, ಹೇಗೆ ಮಾತು ಕಡಿಮೆ ಮಾಡಿ ಬದಲಾದ ಅನ್ನೋ ಬಗ್ಗೆ ಒಂದು ಕಥೆಯನ್ನ ಹೇಳಲಿದ್ದೇವೆ. ಈ ಕಥೆ ಯಾಕೆ ಹೇಳುತ್ತಿದ್ದೇವೆಂದರೆ, ಯಾವ ವ್ಯಕ್ತಿ ಹೆಚ್ಚು ಮಾತನಾಡುತ್ತಾನೋ, ಅವನಿಗಿಂತ ಯಾವ ವ್ಯಕ್ತಿ ಕಡಿಮೆ ಮಾತನಾಡುತ್ತಾನೋ, ಅವನಿಗೆ ಹೆಚ್ಚು ಬೆಲೆ ಸಿಗುತ್ತದೆ. ಹಾಗಾಗಿ ಇಂದು ನಾವು ಯಾವ 5 ಸಮಯದಲ್ಲಿ ಸುಮ್ಮನಿರಬೇಕು...

‘ಅಲ್ಲಿ ನಾಟಕ ಮಾಡಿ ಗೆದ್ದು ಪ್ರೈಸ್ ತೆಗೆದುಕೊಂಡರೆ, ಪದ್ಮಶ್ರೀ ಪ್ರಶಸ್ತಿ ಪಡೆದಂತೆ’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ. ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...

‘ಸ್ಲಿಮ್ ಆಗಲು ಸರ್ಜರಿ ಮಾಡಿಕೊಳ್ಳುವುದು ಎಷ್ಟು ಡೆಂಜರಸ್ ಗೊತ್ತಾ’

https://youtu.be/c51ZACJeRpE ಫಿಟ್‌ನೆಸ್ ಕೋಚ್ ಭೂಮಿಕಾ ಮಂಜುನಾಥ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಫ್ಯಾಟ್ ಬರ್ನ್ ಸರ್ಜರಿ ಎಷ್ಟು ಡೇಂಜರಸ್ ಅಂತಾ ಹೇಳಿದ್ದಾರೆ. ಫ್ಯಾಟ್ ಬರ್ನ್ ಸರ್ಜರಿ ಮಾಡುವುದರಿಂದ ಏನು ಸಮಸ್ಯೆ ಬರುತ್ತದೆ ಅನ್ನೋ ಬಗ್ಗೆಯೂ ಭೂಮಿಕಾ ಹೇಳಿದ್ದಾರೆ. ಇತ್ತೀಚೆಗಷ್ಟೇ ಫ್ಯಾಟ್ ಬರ್ನ್ ಮಾಡಲು ಹೋಗಿ ಸಾವನ್ನಪ್ಪಿದ ನಟಿಯ ಬಗ್ಗೆ ಮಾತನಾಡಿರುವ ಭೂಮಿಕಾ, ಸಡೆನ್‌ ಆಗಿ, ರಾತ್ರೋ ರಾತ್ರಿ...

ಕನ್ನಡ ಎಷ್ಟು ಚಂದ ಮಾತನಾಡುತ್ತಾರೆ ನೋಡಿ ನಮ್ಮ ಸತ್ಯ..

https://youtu.be/_EIgm6Prxjk ಸತ್ಯ ಅಂತಾನೇ ಖ್ಯಾತಿ ಪಡೆದಿರುವ ನಟಿ ಗೌತಮಿ ಜಾಧವ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತಾವು ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ..? ಅವರು ಯಾವ ಕೋರ್ಸ್ ಮಾಡಿದ್ದಾರೆ..? ಇತ್ಯಾದಿ ವಿಷಯಗಳ ಬಗ್ಗೆ ಗೌತಮಿ ಮಾತನಾಡಿದ್ದಾರೆ. ಗೌತಮಿ ಜಾಧವ್‌ಗೆ ಚಿಕ್ಕಂದಿನಿಂದಲೂ ಡಾನ್ಸ್ ಬಗ್ಗೆ ತುಂಬಾ ಆಸಕ್ತಿ ಇತ್ತಂತೆ. ಹಾಗಾಗಿ ಡಾನ್ಸ್ ಕ್ಲಾಸ್‌ಗೆ ಸೇರಿದ್ರು. ಅಲ್ಲದೇ ಇವರ ತಾಯಿಗೂ...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಚಿಕ್ಕ ಮಾಹಿತಿ.. ಭಾಗ 2

https://youtu.be/YVX1M4_cxm0 ಇದರ ಮೊದಲ ಭಾಗದಲ್ಲಿ ನಾವು 5 ಪಪ್ಪಿಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಪ್ಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಡಾಗ್ಸಂಡ್: ಈ ನಾಯಿ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಅರ್ಹತೆ ಹೊಂದಿರುತ್ತದೆ. ಆದ್ರೆ ಇದು ಪುಟ್ಟದಿರುವಾಗ ತುಂಬಾನೇ ಚಂದವಿರುತ್ತದೆ. ಇದರ ದೇಹ ಮತ್ತು ಕಿವಿ ದೊಡ್ಡದಾಗಿದ್ದು,...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಸಣ್ಣ ಮಾಹಿತಿ.. ಭಾಗ 1

https://youtu.be/-rhatjmXY1c ಪುಟ್ಟ ಪುಟ್ಟದಾದ, ಕ್ಯೂಟ್‌ ಕ್ಯೂಟ್ ಆಗಿರುವ ನಾಯಿ ಮರಿಗಳೆಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ. ಅವುಗಳು ನಮ್ಮೊಂದಿಗೆ ಆಟವಾಡುವ ರೀತಿ, ಅವುಗಳ ಮುಗ್ಧತೆ ಇದೆಲ್ಲ ಪಟ್ ಅಂತ ಇಷ್ಟವಾಗಿಬಿಡತ್ತೆ. ಇಂಥ ಕ್ಯೂಟ್ ಕ್ಯೂಟ್ ನಾಯಿ ಮರಿಗಳ ಬಗ್ಗೆ ನಾವಿವತ್ತು ಸಣ್ಣ ಮಾಹಿತಿಯನ್ನ ನೀಡಲಿದ್ದೇವೆ. ಫ್ರೆಂಚ್ ಬುಲ್ ಡಾಗ್: ಕುಬ್ಜವಾಗಿರುವ, ಮುದ್ದು ಮುದ್ದಾಗಿರುವ, ಬುದ್ಧಿವಂತ ನಾಯಿ...

ಶಿವ ಸ್ಮಶಾನದಲ್ಲಿ ಇರಲು ಕಾರಣವೇನು..? ಅವನನ್ನು ಸ್ಮಶಾನ ವಾಸಿ ಅಂತಾ ಕರಿಯೋದ್ಯಾಕೆ..?

https://youtu.be/ldJqsQaLiFc ಕೈಯಲ್ಲಿ ಡಮರುಗ, ಜಟೆಯಲ್ಲಿ ಚಂದ್ರ ಮತ್ತು ಗಂಗೆ, ಕೊರಳಲ್ಲಿ ಸರ್ಪದ ಮಾಲೆ, ಕೈಯಲ್ಲಿ ತ್ರಿಶೂಲ ಹಿಡಿದ ಸುಂದರ ಶಿವ. ಹಾಗಾಗಿಯೇ ಶಿವನನ್ನು ಸತ್ಯಂ ಶಿವಂ ಸುಂದರಂ ಅಂತಾ ಹೇಳೋದು. ಇಂಥ ಶಿವ, ಸ್ಮಶಾನದಲ್ಲಿರಲು ಕಾರಣವೇನು..? ಅವನಿಗೆ ಸ್ಮಶಾನವಾಸಿ ಅಂತಾ ಕರಿಯೋಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಪಾರ್ವತಿ ಈ ಬಗ್ಗೆ ಶಿವನಲ್ಲಿ ಕೇಳಿದಳಂತೆ....

ಗುರುವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಲು ಹೋಗಬೇಡಿ..

https://youtu.be/FoXj5q93CzI ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಯಾವ ವಾರ ಯಾವ ಕೆಲಸಗಳನ್ನ ಮಾಡಬಾರದು ಮತ್ತು ಮಾಡಬೇಕು. ಮತ್ತು ಅಂಥ ಕೆಲಸಗಳನ್ನು ಮಾಡಿದ್ರೆ ಮತ್ತು ಮಾಡದಿದ್ರೆ ಏನಾಗತ್ತೆ ಅಂತಾ. ಅದೇ ರೀತಿ ನಾವಿಂದು ಗುರುವಾರ ಯಾವ ಕೆಲಸಗಳನ್ನು ಮಾಡಬಾರದು. ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಗುರುವಾರವನ್ನು ಗುರುವಿನ ದಿನ, ನಾರಾಯಣನ ದಿನ ಮತ್ತು ಬೃಹಸ್ಪತಿಯ ದಿನ...

ಹುಟ್ಟಿಗಿಂತ ಮುಂಚೆಯೇ ಈ 4 ಸಂಗತಿಗಳು ನಿರ್ಧಾರವಾಗಿರುತ್ತದೆ..

https://youtu.be/dDimmqH6h04 ಮನುಷ್ಯ ಹುಟ್ಟುವಾಗಲೇ, ಅವನ ಸಾವು ಯಾವಾಗ..? ಅವನ ಜೀವನದಲ್ಲಿ ಏನೇನು ನಡೆಯಲಿದೆ..? ಅವನು ಭವಿಷ್ಯದಲ್ಲಿ ಏನಾಗಲಿದ್ದಾನೆ..? ಹೀಗೆ ಇತ್ಯಾದಿ ಸಂಗತಿಗಳು ಮೊದಲೇ ನಿರ್ಧರಿತವಾಗಿರುತ್ತದೆ. ಅದನ್ನೇ ನಾವು ಬ್ರಹ್ಮ ಬರೆದ ಹಣೆಬರಹ ಅಂತಾ ಹೇಳೋದು. ಇಂದು ನಾವು ಹುಟ್ಟಿಗಿಂತ ಮುಂಚೆಯೇ ನಿರ್ಧರಿತವಾಗಿರುವ 4 ಸಂಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮೊದಲನೇಯದಾಗಿ ಆಯುಷ್ಯ. ಮಗುವಿನ ಆಯುಷ್ಯ ಎಷ್ಟು...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img