Saturday, July 12, 2025

namma dharma

ಪಾಂಡವರು ಸ್ವರ್ಗಕ್ಕೆ ಹೋಗಬೇಕಾದರೆ ಏನಾಯಿತು..? ಅವರೆಲ್ಲರಿಗೂ ಸ್ವರ್ಗ ಸಿಕ್ಕಿತೇ..?- ಭಾಗ 2

ಮೊದಲ ಭಾಗದಲ್ಲಿ ನಾವು ದ್ರೌಪದಿ, ನಕುಲ, ಸಹದೇವ, ಅರ್ಜುನ, ಭೀಮ ಸ್ವರ್ಗಕ್ಕೆ ಹೋಗದೇ, ಭೂಲೋಕದಲ್ಲೇ ಸಾವನ್ನಪ್ಪಿದ್ದರ ಬಗ್ಗೆ ಮಾಹಿತಿ ನೀಡಿದ್ದೆವು. ಈ ಭಾಗದಲ್ಲಿ ಯುಧಿಷ್ಠಿರ ಮತ್ತು ನಾಯಿ ಸ್ವರ್ಗ ಲೋಕಕ್ಕೆ ಹೋದ ಕಥೆ ಬಗ್ಗೆ ತಿಳಿಯೋಣ.. ಕೊನೆಯದಾಗಿ ಯುಧಿಷ್ಠಿರ ಮತ್ತು ನಾಯಿ ಸ್ವರ್ಗಕ್ಕೆ ಹೋಗುತ್ತದೆ. ಆಗ ಇಂದ್ರ, ಯುಧಿಷ್ಠಿರ ನೀನು ಮಾತ್ರ ಸ್ವರ್ಗ ಲೋಕಕ್ಕೆ ಬರಬಹುದು....

ಪಾಂಡವರು ಸ್ವರ್ಗಕ್ಕೆ ಹೋಗಬೇಕಾದರೆ ಏನಾಯಿತು..? ಅವರೆಲ್ಲರಿಗೂ ಸ್ವರ್ಗ ಸಿಕ್ಕಿತೇ..?- ಭಾಗ 1

ಮಹಾಭಾರತ ಯುದ್ಧದ ಬಳಿಕ, ಪಾಂಡವರು 36 ವರ್ಷಗಳವರೆಗೆ ಹಸ್ತಿನಾಪುರದಲ್ಲಿ ಆಡಳಿತ ನಡೆಸಿದರು. ನಂತರ ದ್ರೌಪದಿಯೊಂದಿಗೆ ಸೇರಿ, ಸ್ವರ್ಗಕ್ಕೆ ತೆರಳುತ್ತಿದ್ದರು. ಹಾಗಾದರೆ ಎಲ್ಲರೂ ಸ್ವರ್ಗಕ್ಕೆ ಹೋದರೇ..? ಅವರೆಲ್ಲ ಸ್ವರ್ಗಕ್ಕೆ ಹೋಗಬೇಕಾದರೆ, ಏನಾಯಿತು..? ಎಲ್ಲರಿಗೂ ಸ್ವರ್ಗ ಸಿಕ್ಕಿತೇ..? ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಪಾಂಡವರು, ದ್ರೌಪದಿಯೊಂದಿಗೆ ಸೇರಿ ಸ್ವರ್ಗಕ್ಕೆ ಹೋಗುವಾಗ, ಅವರೊಂದಿಗೆ ನಾಯಿಯೊಂದು ಹೋಗುತ್ತದೆ. ಹಾಗೆ...

ಮಹಾಭಾರತ ಕಾಲದಿಂದಲೂ ಜನ ಈ 5 ಶಾಪಗಳನ್ನು ಅನುಭವಿಸುತ್ತಿದ್ದಾರೆ..- ಭಾಗ 2

ಮೊದಲ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕೊಡಲ್ಪಟ್ಟ ಎರಡು ಶಾಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಿದ್ದೇವು. ಇಂದು ನಾವು ಮಹಾಭಾರತದಲ್ಲಿ ಕೊಟ್ಟ ಇನ್ನುಳಿದ ಮೂರು ಶಾಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೂರನೇಯ ಶಾಪ ಶ್ರೀಕಷ್ಣ ಅಶ್ವತ್ಥಾಮನಿಗೆ ಕೊಟ್ಟ ಶಾಪ. ಮಹಾಭಾರತದ ಕೊನೆಯ ದಿನ ಅಶ್ವತ್ಥಾಮ, ಪಾಂಡವಪುತ್ರರರನ್ನ ಮೋಸದಿಂದ ಕೊಂದ. ಈ ವಿಷಯ ಗೊತ್ತಾಗಿ ಪಾಂಡವರು ಅಶ್ವತ್ಥಾಮನನ್ನು...

ಸೂರ್ಯಗ್ರಹಣ ಮತ್ತು ಚಂದ್ರಗ್ರಹಣ: ಯಾವ ರಾಶಿಗೆ ಲಾಭ..? ಯಾರಿಗೆ ನಷ್ಟ..?

ವರ್ಷದ ಮೊದಲ ಸೂರ್ಯ ಗ್ರಹಣ ಸಮೀಪಿಸುತ್ತಿದೆ. ಇದೇ ಏಪ್ರಿಲ್ 30ಕ್ಕೆ ಸೂರ್ಯಗ್ರಹಣ ನಡೆಯಲಿದ್ದು, 15 ದಿನಗಳ ಬಳಿಕ ಚಂದ್ರಗ್ರಹಣವೂ ನಡೆಯಲಿದೆ. ಅಮವಾಸ್ಯೆ ಮತ್ತು ಹುಣ್ಣಿಮೆಯಂದು ಬರುವ ಈ ಗ್ರಹಣಗಳು ಯಾವ ರಾಶಿಗಳ ಮೇಲೆ  ಹೇಗೆ ಪರಿಣಾಮ ಬೀರುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಏಪ್ರಿಲ್ 30 ಮಧ್ಯರಾತ್ರಿ 12.15ರಿಂದ ಮೇ 1 ಬೆಳಿಗ್ಗೆ...

ಮಹಾಭಾರತ ಕಾಲದಿಂದಲೂ ಜನ ಈ 5 ಶಾಪಗಳನ್ನು ಅನುಭವಿಸುತ್ತಿದ್ದಾರೆ..-ಭಾಗ 1

ನಾವು ನೀವು ಮಹಾಭಾರತ ಕಥೆಗಳನ್ನು ಕೇಳುತ್ತಲೇ ಇದ್ದೇವೆ. ಅಲ್ಲದೇ, ಧಾರಾವಾಹಿ ಮೂಲಕವೂ ಮಹಾಭಾರತವನ್ನ ನೋಡಿದ್ದೇವೆ. ಆದ್ರೆ ಹಲವು ಜನರಿಗೆ ಈ ಕಾಲದಲ್ಲಿ ನೀಡಲ್ಪಟ್ಟ ಶಾಪದ ಬಗ್ಗೆ ಗೊತ್ತಿಲ್ಲ. ಹಾಗಾಗಿ ಇಂದು ನಾವು, ಮಹಾಭಾರತ ಕಾಲದಿಂದಲೂ ಜನರಿಗೆ ತಟ್ಟಿದ 5 ಶಾಪಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯ ಶಾಪ ಯುಧಿಷ್ಠಿರ ಹೆಣ್ಣಿಗೆ ನೀಡಿದ ಶಾಪ. ಮಹಾಭಾರತ ಯುದ್ಧದಲ್ಲಿ...

ರಾವಣ ಅನಾಚಾರಿ ಮತ್ತು ಅಧರ್ಮಿಯಾಗಲು ಕಾರಣವೇನು..?

ಸಕಲ ವಿದ್ಯಾ ಪರಿಣಿತನೂ, ಶಿವಭಕ್ತನೂ, ರಾಕ್ಷಸ ರಾಜನೂ ಆದ ರಾವಣ, ಅಸತ್ಯ, ಅಧರ್ಮದ ದಾರಿಯಲ್ಲಿ ನಡೆದವನಾಗಿದ್ದಾನೆ. ಆದ್ರೆ ಉತ್ತಮ ಕುಲದಲ್ಲಿ ಜನಿಸಿದರೂ, ಯಾಕೆ ರಾವಣ ಅನಾಚಾರಿ ಮತ್ತು ಅಧರ್ಮಿಯಾದ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ. ಮಾಲ್ಯವಾನ, ಮಾಲಿ, ಮತ್ತು ಸುಮಾಲಿ ಎಂಬ ಮೂವರು ರಾಕ್ಷಸರಿದ್ದರು. ಮೂವರು ಬ್ರಹ್ಮನನ್ನು ಕುರಿತು ತಪಸ್ಸು ಮಾಡಿ, ಬಲಶಾಲಿಯಾಗುವ ವರ...

ಗಾಂಧಾರಿಯ ಮೊದಲ ಪತಿ ಯಾರು..? ಈ ವಿಷಯ ಧೃತರಾಷ್ಟ್ರನಿಗೆ ಗೊತ್ತಾದಾಗ ಅವನೇನು ಮಾಡಿದ..?

ನೂರು ಮಕ್ಕಳ ತಂದೆ, ಕುರುವಂಶದ ರಾಜ ಧೃತರಾಷ್ಟ್ರ ಅಂದ್ರೆ ಮಹಾಭಾರತದಲ್ಲಿ ಬರುವ ಪ್ರಮುಖ ಪಾತ್ರ. ಹುಟ್ಟು ಕುರುಡನಾದರೂ ಶೌರ್ಯದಿಂದ ಮೆರೆದಿದ್ದ ಧೃತರಾಷ್ಟ್ರ, ಪತ್ನಿಯ ಮೊದಲ ಪತಿಯ ಬಗ್ಗೆ, ಮೊದಲ ಮದುವೆಯ ಬಗ್ಗೆ ಕೇಳಿ ಕ್ರೋಧಿತನಾಗಿದ್ದ. ಈ ಕಾರಣಕ್ಕೆ ಗಾಂಧಾರಿಯ ತಂದೆ ಮತ್ತು ಆ ಮನೆಯ ಪುರುಷರನ್ನು ಜೈಲಿಗೆ ಹಾಕಿ, ಚೂರು ಚೂರು ಆಹಾರ ನೀಡಿ,...

ಗರುಡ ಪುರಾಣದಲ್ಲಿ ಹೇಳಿರುವ ಈ ಮಾತುಗಳನ್ನ ಕೇಳಿ, ಜೀವನವನ್ನ ಉತ್ತಮವಾಗಿಸಿ..

ಗರುಡ ಪುರಾಣದಲ್ಲಿ ಸಾವಿನ ಬಗ್ಗೆ, ಸಾವಿನ ಬಳಿಕ ಸಿಗುವ ಶಿಕ್ಷೆಯ ಬಗ್ಗೆಯಷ್ಟೇ ಅಲ್ಲದೇ, ಜೀವನ ಸಾರವನ್ನ ಕೂಡ ಹೇಳಲಾಗಿದೆ. ಜೀವನವನ್ನು ಉತ್ತಮವಾಗಿಸುವ ಕೆಲ ವಿಷಯಗಳನ್ನ ಗರುಡ ಪುರಾಣದಲ್ಲಿ ಹೇಳಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯ ಮಾತೆಂದರೆ, ಕನ್ನಡಿಯಂತಿರಬೇಕು. ಎದುರಿನವರು ಇರುವ ರೀತಿಯೇ ನಾವಿರಬೇಕು. ಅದರಲ್ಲೂ ನಿಮ್ಮ ಶತ್ರುಗಳು ಪದೇ ಪದೇ ನಿಮ್ಮ...

ಆತ್ಮಹತ್ಯೆ ಮಾಡಿಕೊಂಡರೆ, ಈ ಶಿಕ್ಷೆ ಅನುಭವಿಸಬೇಕಾದಿತು ಜೋಕೆ..!

ಗರುಡ ಪುರಾಣದಲ್ಲಿ ಯಮಲೋಕದಲ್ಲಿ ಸಿಗುವ ಶಿಕ್ಷೆಗಳ ಬಗ್ಗೆ ವಿಸ್ತ್ರತವಾಗಿ ಹೇಳಲಾಗಿದೆ. ಅದರಲ್ಲಿ ಕೊಲೆ, ಸುಲಿಗೆ, ಭ್ರಷ್ಟಾಚಾರ, ಹೆಣ್ಣಿನ ಮೇಲೆ ದೌರ್ಜನ್ಯ ಇತ್ಯಾದಿ ಪಾಪಗಳಿಗೆ ಯಾವ ಶಿಕ್ಷೆ ನೀಡಲಾಗತ್ತೆ ಅನ್ನೋ ಬಗ್ಗೆ ಹೇಳಲಾಗಿದೆ. ಅದೇ ರೀತಿ ಆತ್ಮಹತ್ಯೆ ಮಾಡಿಕೊಂಡರೆ, ಯಾವ ಶಿಕ್ಷೆ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಲಾಗಿದೆ. ಆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಬೆಂಕಿ ಹಚ್ಚಿಕೊಳ್ಳುವುದು,...

ಶಿವ ವೀರಭದ್ರನ ಅವತಾರವೆತ್ತಲು ಕಾರಣವೇನು..?

ಶಂಭೋ ಎಂದರೆ ಒಲಿದು ಬರು ಭೋಲೆನಾಥ ಹಲವು ರೂಪಗಳನ್ನು ತಾಳಿದ್ದು ನಿಮಗೆ ಗೊತ್ತೇ ಇದೆ. ಅಲ್ಲದೇ, ಶಿವನ ಹಲವು ರೂಪಗಳ ಬಗ್ಗೆ ನಾವು ನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ನಾವು ಶಿವ ವೀರಭದ್ರನ ರೂಪ ತಾಳಲು ಕಾರಣವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಬರೀ ದೇವತೆ,  ಮನುಷ್ಯರಿಗಷ್ಟೇ ಅಲ್ಲ, ಬದಲಾಗಿ ರಾಕ್ಷಸರಿಗೂ ಒಲಿದ ದೇವರು ಅಂದ್ರೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img