ನೀವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ, ಇತರರರ ಮನೆಯ ವಿಷಯದ ಬಗ್ಗೆ ನಾವು ಹೀಯಾಳಿಸಬಾರದು ಅಂತಾ ಚಾಣಕ್ಯರು ಹೇಳಿದ್ದಾರೆ. ಇಂಥ ಹಲವು ವಿಚಾರಗಳನ್ನು ಹೇಳಿರುವ ಚಾಣಕ್ಯರು, ಮನುಷ್ಯನ ಗುಣದ ಬಗ್ಗೆ, ಮದುವೆ ಬಗ್ಗೆಯೂ ಹಲವು ವಿಷಯಗಳನ್ನ ಹೇಳಿದ್ದಾರೆ. ಅದರಲ್ಲಿ ನಾವಿಂದು ವಿವಾಹಕ್ಕೂ ಮುನ್ನ ವರ ವಧುವಿಗೆ ಕೇಳಬೇಕಾದ ಪ್ರಶ್ನೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮದುವೆಗೂ ಮುನ್ನ...
ವಿಷ್ಣುವಿಗೆ ಪ್ರಿಯಳಾದ ತುಳಸಿ ದೇವಿ, ವಿವಾಹವಾಗಿದ್ದು ರಾಕ್ಷಸನನ್ನು. ಆಕೆ ರಾಕ್ಷಸನನ್ನು ವಿವಾಹವಾದರೂ, ವಿಷ್ಣುವಿನ ಪೂಜೆ ಕೂಡ ಮಾಡುತ್ತಿದ್ದಳು. ಜೊತೆಗೆ ಪಾತಿವೃತ್ಯಾ ಧರ್ಮವನ್ನು ಪಾಲಿಸುತ್ತಿದ್ದಳು. ಹಾಗಾದರೆ ವಿಷ್ಣುವಿನ ಭಕ್ತೆ ರಾಕ್ಷಸನನ್ನು ವಿವಾಹವಾಗಲು ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಧರ್ಮಧ್ವಜನೆಂಬ ಒಬ್ಬ ರಾಜನಿದ್ದ. ಅವನ ಪತ್ನಿ ಮಾಧವಿ. ಅವರಿಗೆ ಜನಿಸಿದ ಮಗಳೇ ತುಳಸಿ. ತುಳಸಿ ನೋಡಲು ಎಷ್ಟು...
ಈಗ ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಬ್ರ್ಯಾಂಡ್ನ ಟೂತ್ ಪೇಸ್ಟ್, ಟೂತ್ ಪೌಡರ್, ಮೌತ್ ಫ್ರೆಶನರ್ ಇತ್ಯಾದಿ ಬಂದಿದೆ. ಆದ್ರೆ ನಮ್ಮ ಹಲ್ಲು ಮಾತ್ರ, ಮೊದಲಿನವರ ರೀತಿ ಆರೋಗ್ಯಕರವಾಗಿಲ್ಲ. ಯಾಕಂದ್ರೆ ಮೊದಲಿನವರು ಬ್ರ್ಯಾಂಡೇಡ್ ಟೂತ್ ಪೇಸ್ಟ್ಗಿಂತ ಹೆಚ್ಚು, ಹಲ್ಲಿನ ಪುಡಿಯನ್ನ ಬಳಕೆ ಮಾಡುತ್ತಿದ್ದರು. ಹಾಗಾಗಿ ಅವರ ಹಲ್ಲು ಗಟ್ಟಿ ಮುಟ್ಟಾಗಿತ್ತು. ಹಾಗಾಗಿ ಇಂದು ನಾವು ಮನೆಯಲ್ಲೇ,...
ಬೆಕ್ಕನ್ನ ಸಾಕೋಕ್ಕೆ ಯಾರು ತಾನೇ ಇಷ್ಟಪಡಲ್ಲಾ ಹೇಳಿ..? ತನ್ನ ಮುಗ್ಧತೆ ಮತ್ತು ಕ್ಯೂಟ್ನೆಸ್ನಿಂದ ಜನರ ಮನಸ್ಸನ್ನ ಗೆಲ್ಲುವ ಈ ಮುದ್ದು ಪ್ರಾಣಿ, ಮಕ್ಕಳಂತೆ ಆಟ ಆಡಿಯೇ, ಟೆನ್ಶನ್ ದೂರ ಮಾಡತ್ತೆ. ಇಂಥ ಕ್ಯೂಟ್ ಪ್ರಾಣಿಗಳಲ್ಲಿ ಹಲವು ವಿಧಗಳಿದೆ. ಹಾಗಾಗಿ ಇಂದು ನಾವು ಪ್ರಪಂಚದಲ್ಲಿರುವ ಅಪರೂಪದ ಬೆಕ್ಕುಗಳ ಬಗ್ಗೆ ತಿಳಿಯೋಣ ಬನ್ನಿ..
1.. ಸ್ಪಿಂಕ್ಸ್ ಕ್ಯಾಟ್. ಈ...
ನಮ್ಮಲ್ಲಿ ಹಲವರು ಮೊಟ್ಟೆ ಪ್ರಿಯರಿದ್ದಾರೆ. ಅವರಿಗೆ ಪ್ರತಿದಿನ ಮೊಟಟ್ಟೆ ತಿನ್ನುವ ಅಭ್ಯಾಸವಿರುತ್ತದೆ. ಅಲ್ಲದೇ ಆಮ್ಲೇಟ್ ಮತ್ತು ಮೊಟ್ಟೆಯಿಂದ ಮಾಡಿದ ಹಲವು ಖಾದ್ಯಗಳನ್ನ ಅವರು ಇಷ್ಟಾ ಪಡ್ತಾರೆ. ಅಂಥವರಿಗಾಗಿ ಮತ್ತು ಹಲವು ವಿಚಾರಗಳ ಬಗ್ಗೆ ತಿಳಿದುಕೊಳ್ಳುವ ತವಕವಿರುವವರಿಗಾಗಿ ನಾವಿಂದು ಮೊಟ್ಟೆ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಿಲಿದ್ದೇವೆ. ಯಾವ ರೀತಿಯ ಮೊಟ್ಟೆಗಳಿದೆ..? ಯಾವ ಯಾವ ಕಲರ್ ಮೊಟ್ಟೆಗಳಿರುತ್ತದೆ..?...
ಇಂದಿನ ಕಾಲದಲ್ಲಿ ಕೆಲ ಜನರು ಸರಿಯಾಗಿ ಊಟ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಆದ್ರೆ ತಮ್ಮ ಸಾಕು ಪ್ರಾಣಿಗೆ ಚೆನ್ನಾಗಿ ದುಡ್ಡು ಖರ್ಚು ಮಾಡ್ತಾರೆ. ಅದಕ್ಕೆ ಶ್ಯಾಂಪು, ಸೋಪುಸ ಬಾಚಣಿಕೆ, ಆಹಾರ ಎಲ್ಲದಕ್ಕೂ ಸಾವಿರ ಸಾವರ ರೂಪಾಯಿ ಹಣ ಖರ್ಚು ಮಾಡೋಕ್ಕೆ ಅವರು ರೆಡಿ ಇರ್ತಾರೆ. ಇಂಥ ಪ್ರಾಣಿ ಪ್ರಿಯರಿಗೆಂದೇ ಇಂದು ನಾವು, ಪ್ರಪಂಚದ ಹೆಚ್ಚಿನ...
ನಾವು ಎಲ್ಲಾದ್ರೂ ಹೊರಗೆ ಹೋದಾಗ, ಅಚಾನಕ್ ಆಗಿ ಶವಯಾತ್ರೆಯನ್ನ ನೋಡ್ತೀವಿ. ಆಗ ಕೆಲವರು ಅದನ್ನ ಸುಮ್ಮನೆ ನೋಡಿ, ಹೊರಟು ಹೋಗ್ತಾರೆ. ಇನ್ನು ಕೆಲವರು ಶವಕ್ಕೆ ಕೈ ಮುಗಿದು, ಸದ್ಗತಿಗಾಗಿ ಪ್ರಾರ್ಥನೆ ಮಾಡ್ತಾರೆ. ಇದರ ಜೊತೆಗೆ ಇನ್ನೂ ಕೆಲ ಕೆಲಸಗಳನ್ನ ಮಾಡಬೇಕಾಗತ್ತೆ. ಹಾಗಾದ್ರೆ ರಸ್ತೆಯಲ್ಲಿ ಶವಯಾತ್ರೆ ನೋಡಿದಾಗ, ನಾವು ಯಾವ ಕೆಲಸವನ್ನ ಮಾಡ್ಬೇಕು..? ಯಾಕೆ ಆ...
ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಶುರುವಾಗಿದ್ದು, ದಿನಕ್ಕೆ ಲಕ್ಷ ಲಕ್ಷ ಜನ ಕೊರೊನಾದಿಂದ ಆಸ್ಪತ್ರೆ ಸೇರುತ್ತಿದ್ದಾರೆ. ಇಂಥ ಸ್ಥಿತಿಯಲ್ಲಿ ಶಾಂಘೈನಲ್ಲಿ ಕಂಡು, ಕೇಳರಿಯದ ರೂಲ್ಸ್ ಜಾರಿ ಮಾಡಲಾಗಿದೆ. ಇಷ್ಟು ದಿನ ಹೊರಗಡೆ ಓಡಾಡುವಂತಿಲ್ಲ, ಮನೆಯಲ್ಲೂ ಮಾಸ್ಕ್ ಹಾಕಿಕೊಂಡಿರಬೇಕು, ಸಾಕು ಪ್ರಾಣಿಗಳನ್ನ ಕೂಡ ಹೊರತರುವಂತಿಲ್ಲ, ಅವುಗಳನ್ನ ಮುಟ್ಟುವಂತಿಲ್ಲ. ಇತ್ಯಾದಿ ರೂಲ್ಸ್ಗಳು ಹಾಕಲಾಗಿತ್ತು. ಆದ್ರೆ ಇಂದು ವಿಚಿತ್ರವಾದ...
ಹೆಣ್ಣು ಮಕ್ಕಳಿಗೆ ಇರುವ ಸೌಂದರ್ಯ ಸಮಸ್ಯೆಗಳಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆ ಕೂಡ ಒಂದು. ಮಾರ್ಕೇಟ್ನಿಂದ ಎಷ್ಟೇ ಕ್ರೀಮ್ ಹಚ್ಚಿಕೊಂಡ್ರು, ಈ ಸಮಸ್ಯೆಗೆ ಸೂಕ್ತ ಪರಿಹಾರ ಸಿಗುವುದೇ ಇಲ್ಲ. ಹಾಗಾಗಿ ನಾವಿಂದು ಹಿಮ್ಮಡಿಗೆ ಹಚ್ಚಲು, ಮನೆಯಲ್ಲೇ ಕ್ರೀಮ್ ತಯಾರಿಸುವ ರೀತಿಯನ್ನ ನಾವು ನಿಮಗಿಂದು ಹೇಳಲಿದ್ದೇವೆ.
ಒಂದು ಚಿಕ್ಕ ಕ್ಯಾಂಡಲ್, ಒಂದು ಪುಟ್ಟ ಬೌಲ್ ಸಾಸಿವೆ ಎಣ್ಣೆ, ಅದೇ...
ಇಂದಿನ ಕಾಲದಲ್ಲಿ ಹಲವು ಮನೆಗಳಲ್ಲಿ ಇಲಿಗಳ ಸಮಸ್ಯೆ ಇದೆ. ಒಂದು ದೊಡ್ಡ ಮನೆಯಲ್ಲಿ ಕೂಡ, ಗೊತ್ತಿಲ್ಲದಂತೆ, ಒಂದೆರಡು ಇಲಿಗಳು ಹೊಕ್ಕುವ ಸಾಧ್ಯತೆ ಇರುತ್ತದೆ. ಅದರಲ್ಲಿ ಹಳ್ಳಿಗಳಲ್ಲಿ ಇಲಿಗಳ ಕಾಟ ಜೋರಾಗಿಯೇ ಇರತ್ತೆ. ನಾವು ಇಲಿ ಬೋನು, ಇಲಿ ಪಾಷಾಣವೆಲ್ಲ ತಂದರೂ, ಅದರ ಎಫೆಕ್ಟ್ ಒಂದೆರಡು ದಿನ ಮಾತ್ರ ಇರುತ್ತದೆ. ಮೂರನೇ ದಿನದಿಂದ ಇಲಿಗಳು, ಎಚ್ಚೆತ್ತು...
Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ...