ಬೇಸಿಗೆ ಗಾಲ ಶುರುವಾಗಿದೆ. ನಾವು ನಮ್ಮ ದೇಹದ ತಂಪನ್ನು ಕಾಪಾಡಿಕೊಳ್ಳುವುದರ ಜೊತೆಗೆ, ನಮ್ಮ ಸೌಂದರ್ಯವನ್ನ ಕೂಡ ಕಾಪಾಡಿಕೊಳ್ಳಬೇಕಾಗಿದೆ. ಅದರಲ್ಲೂ ಈ ಸಮಯದಲ್ಲಿ ಕೂದಲ ಆರೋಗ್ಯವನ್ನ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಕೂದಲ ಸೌಂದರ್ಯ ಇಮ್ಮಡಿಗೊಳಿಸುವುದಕ್ಕೆ, ಕೂದಲು ಉದುರದಂತೆ ಕಾಪಾಡಿಕೊಳ್ಳಲು, ಹಲವು ಟಿಪ್ಸ್ಗಳನ್ನು ನಿಮ್ಮ ಮುಂದೆ ತಂದಿದ್ದೇವೆ. ಬನ್ನಿ ಆ ಬಗ್ಗೆ ಇನ್ನೂ...
ಸದ್ಯ ಬೇಸಿಗೆಗಾಲ ಆರಂಭವಾಗಿದೆ. ಈ ವೇಳೆ ನಾವು ದೇಹಕ್ಕೆ ತಂಪು ನೀಡುವ ಪಾನೀಯವನ್ನ ಕುಡಿಯಬೇಕು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ನೀಡುವ ರಾಗಿ ಮಿಲ್ಕ್ ಶೇಕ್ ರೆಸಿಪಿಯನ್ನ ತಿಳಿಸಿಕೊಡಲಿದ್ದೇವೆ. ಇದು ಬರೀ ಆರೋಗ್ಯಕ್ಕಷ್ಟೇ ಒಳ್ಳೆಯದಷ್ಟೇ ಅಲ್ಲದೇ, ರುಚಿಕರವೂ ಆಗಿದೆ. ಹಾಗಾದ್ರೆ ರಾಗಿ ಮಿಲ್ಕ್ ಶೇಕ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ...
ಏಪ್ರಿಲ್- ಮೇ ತಿಂಗಳು ಶುರುವಾದಂತೆ, ಮದುವೆ ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮಗಳು ಶುರುವಾಗುತ್ತದೆ. ಸುಮಾರು ಕಡೆ ಕಾರ್ಯಕ್ರಮಕ್ಕೆ ಹೋಗಲೇಬೇಕಾಗುತ್ತದೆ. ಅಂಥದ್ರಲ್ಲಿ ಪ್ರತಿ ಸಲವೂ ಲೇಯರ್ಗಟ್ಟಲೇ ಮೇಕಪ್ ಮಾಡಿ ಹೋಗಲಾಗುವುದಿಲ್ಲ. ಹಾಗಾಗಿ ಇಂದು ನಾವು ಮನೆಯಲ್ಲಿಯೇ ಫೇಶಿಯಲ್ ತಯಾರಿಸುವುದು ಹೇಗೆ. ಅದರಿಂದ ನಿಮ್ಮ ಮುಖದ ಕಾಂತಿಯನ್ನ ಹೆಚ್ಚಿಸುವುದಾದರೂ ಹೇಗೆ ಅನ್ನೋ ಬಗ್ಗೆ ಟಿಪ್ಸ್ ತಂದಿದ್ದೇವೆ. ಆ...
ಮೊದಲೆಲ್ಲಾ ಮನೆಯಲ್ಲೇ ರಾಗಿ ಅಂಬಲಿ, ಮಜ್ಜಿಗೆ, ಕಶಾಯ ಇತ್ಯಾದಿಯನ್ನ ಮನೆಯಲ್ಲೇ ಮಾಡಿ ಕುಡಿಯುತ್ತಿದ್ದರು. ಇದನ್ನ ಕುಡಿದ ಮಂದಿ, ಗಟ್ಟಿಮುಟ್ಟಾಗಿಯೂ, ಆರೋಗ್ಯವಾಗಿಯೂ ಚೈತನ್ಯದಿಂದ ಕೂಡಿರುತ್ತಿದ್ದರು. ಈಗಿನ ಕಾಲದಲ್ಲಿ ಹಲವಾರು ಹೆಲ್ತ್ ಮಿಕ್ಸ್ ಪೌಡರ್ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅದನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಡಲಾಗುತ್ತದೆ. ಅದನ್ನ ಕುಡಿದರೂ ಕೂಡ, ಮಕ್ಕಳು ಮಂದವಾಗಿ ಇರ್ತಾರೆ. ಹಾಗಾಗಿ ಮನೆಯಲ್ಲೇ...
ಭಾಗ ಒಂದು, ಎರಡು, ಮೂರು, ನಾಲ್ಕು ಮತ್ತು ಐದನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 20 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಆರನೇಯ ಭಾಗದಲ್ಲಿ ವಿಷ್ಣುವಿನ ಉಳಿದ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ.
ಇಪ್ಪತ್ತೊಂದನೇಯ ಅವತಾರ ಶ್ರೀ ಕೃಷ್ಣ. ಅಧರ್ಮದ ನಾಶ ಮಾಡಲು ಬಂದವನೇ ಭಗವಾನ್ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇ ಪುತ್ರನಾಗಿ...
ಭಾಗ ಒಂದು, ಎರಡು, ಮೂರು ಮತ್ತು ನಾಲ್ಕನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 16 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಐದನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ.
ಹದಿನೇಳನೇಯ ಅವತಾರ ಶ್ರೀಹರಿ ಅವತಾರ. ತ್ರಿಕೂಟ ಎಂಬ ಪರ್ವತದಲ್ಲಿ ಒಂದು ಆನೆ ತನ್ನ ಹೆಂಡತಿಯೊಂದಿಗೆ ವಾಸವಿತ್ತು. ಒಮ್ಮೆ ಅದು ಸ್ನಾನಕ್ಕಾಗಿ ನದಿಯ...
ಭಾಗ ಒಂದು, ಎರಡು ಮತ್ತು ಮೂರನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 12 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ನಾಲ್ಕನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ.
ಹದಿಮೂರನೇಯ ಅವತಾರ ಮೋಹಿನಿ ಅವತಾರ. ಸಮುದ್ರ ಮಂಥನ ಮಾಡಿದ್ದೇ ಅಮೃತಕ್ಕಾಗಿ. ಅಮೃತ ಕುಡಿದರೆ ಅಮರರಾಗುತ್ತಾರೆ ಅನ್ನೋ ವಿಷಯ, ರಾಕ್ಷಸರಿಗೂ, ದೇವತೆಗಳಿಗೂ ಗೊತ್ತಿತ್ತು. ಹೀಗಾಗಿ...
ಭಾಗ ಒಂದು ಮತ್ತು ಎರಡರಲ್ಲಿ ನಾವು ಶ್ರೀ ವಿಷ್ಣುವಿನ 8 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಮೂರನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ.
ಒಂಭತ್ತನೇಯ ಅವತಾರ ಆದಿರಾಜ ಪ್ರಥು. ಮನುವಿನ ವಂಶದಲ್ಲಿ ಅಂಗ ಎಂಬ ರಾಜನ ವಿವಾಹ ಮೃತ್ಯುವಿನ ಮಾನಸ ಪುತ್ರಿ ಸುನಿತಾಳೊಂದಿಗೆ ನೆರವೇರಿತು. ಅವರಿಗೆ ಓರ್ವ ಪುತ್ರ ಜನಿಸಿದ....
ಭಾಗ ಒಂದರಲ್ಲಿ ನಾವು ಶ್ರೀ ವಿಷ್ಣುವಿನ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಎರಡನೇ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ.
ಐದನೇಯ ಅವತಾರ ಕಪಿಲ ಮುನಿಯ ಅವತಾರ. ಮಹರ್ಷಿ ಕರ್ದಮ ಮತ್ತು ದೇವವತಿಯ ಪುತ್ರನಾದ ಕಪಿಲ ಮುನಿಯ ಸಿಟ್ಟಿನಿಂದಲೇ, ಮಹಾಭಾರತ ಯುದ್ಧ ಸಮಯದಲ್ಲಿ ಸಾಗರ ರಾಜನ 8 ಸಾವಿರ ಗಂಡು...
ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...