Saturday, January 31, 2026

Namma Metro

ನಮ್ಮ ಮೆಟ್ರೊಗೆ ಬಿಗ್ ಅಪ್‌ಗ್ರೇಡ್ : 66 ಹೊಸ ರೈಲುಗಳು ಸೇರ್ಪಡೆ

ಬೆಂಗಳೂರು ನಮ್ಮ ಮೆಟ್ರೊದ ಗುಲಾಬಿ, ನೀಲಿ ಹಾಗೂ ಹಳದಿ ಮಾರ್ಗಗಳಿಗಾಗಿ ಚಾಲಕರಹಿತ ಎಂಜಿನ್ ಹೊಂದಿರುವ 66 ಮೆಟ್ರೊ ರೈಲುಗಳನ್ನು ಪೂರೈಸಲು ಸಾರ್ವಜನಿಕ ವಲಯದ ಉದ್ಯಮ ಬಿಇಎಂಎಲ್ ಮುಂದಾಗಿದೆ. ಈ ರೈಲುಗಳ ನಿರ್ವಹಣೆಯನ್ನು ಮುಂದಿನ 15 ವರ್ಷಗಳ ಕಾಲ ಬಿಇಎಂಎಲ್ ವಹಿಸಿಕೊಳ್ಳಲಿದೆ. ಗುಲಾಬಿ ಮಾರ್ಗಕ್ಕೆ ಸೇರಿದ ಮೊದಲ ಮೆಟ್ರೊ ರೈಲು ಕೋಚ್‌ಗಳನ್ನು ಗುರುವಾರ ಹೊಸ ತಿಪ್ಪಸಂದ್ರದಲ್ಲಿರುವ ಬಿಇಎಂಎಲ್...

ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗಿಫ್ಟ್ – ವರ್ಷಾರಂಭಕ್ಕೆ 8 ನಿಮಿಷಕ್ಕೊಂದು ರೈಲು

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಹೊಸ ವರ್ಷದಲ್ಲಿ ಡಬಲ್ ಗುಡ್ ನ್ಯೂಸ್. ಈಗ BMRCL ಯೋಜನೆ ಪ್ರಕಾರ, ಈ ಮಾರ್ಗದಲ್ಲಿ ಪ್ರತೀ 8–10 ನಿಮಿಷಕ್ಕೊಂದು ರೈಲು ಸಂಚರಿಸುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಚರ್ಚೆಯಾದ ಮಾರ್ಗ ಎಂದರೆ ಯೆಲ್ಲೋ ಲೈನ್. ಕಾಮಗಾರಿ ಆರಂಭದಿಂದಲೇ ಹಲವಾರು ಅಡಚಣೆ, ಮಾರ್ಗ ಆರಂಭವಾದ ಮೇಲೂ ಅದೇ ಸಮಸ್ಯೆ. ಆದರೂ ಪ್ರತಿದಿನ ಒಂದು ಲಕ್ಷಕ್ಕೂ...

ನಮ್ಮ ಮೆಟ್ರೋ ಗುಡ್‌ನ್ಯೂಸ್‌! ನೆಲಮಂಗಲ–ದಾಬಸ್‌ಪೇಟೆ–ತುಮಕೂರು

ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL ಟೆಂಡರ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿರುವ ಈ ಯೋಜನೆಗೆ ಕಂಪನಿಗಳು 4.5 ಲಕ್ಷ ರೂಪಾಯಿ ಠೇವಣಿ ಇಡಬೇಕಿದ್ದು, ನವೆಂಬರ್ 20ರವರೆಗೆ ಬಿಡ್ ಸಲ್ಲಿಸಲು ಗಡುವು ನಿಗದಿಯಾಗಿದೆ. ನವೆಂಬರ್ 21ರಂದು...

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಮತ್ತೆ ದುಬಾರಿಯಾಗಲಿದೆ ಟಿಕೆಟ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಇನ್ನೂ ಮೂರೇ ತಿಂಗಳಲ್ಲೇ, ಅಂದರೆ 2026ರ ಫೆಬ್ರವರಿಯಲ್ಲಿ, ಮತ್ತೆ ಮೆಟ್ರೋ ಟಿಕೆಟ್ ದರ 5% ರಷ್ಟು ಏರಿಕೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ 5% ರಷ್ಟು ದರ ಏರಿಕೆ ಮಾಡುವ ಯೋಜನೆಗೆ ಬಿಎಂಆರ್‌ಸಿಎಲ್ ದರ ನಿಗದಿ ಸಮಿತಿ ಶಿಫಾರಸು ನೀಡಿದೆ. ಈ...

ಪಿಂಕ್ ಲೈನ್ ಮೆಟ್ರೋ ಆರಂಭ? BMRCL ಅಧಿಕೃತ ಮಾಹಿತಿಯೇನು?

ಬೆಂಗಳೂರು ನಗರದ ಸಂಚಾರಕ್ಕೆ ಹೊಸ ಉಸಿರು ತುಂಬಿದ ಮೆಟ್ರೋ ಯೋಜನೆಗೆ ಮತ್ತೊಂದು ಪ್ರಮುಖ ಅಧ್ಯಾಯ ಶೀಘ್ರದಲ್ಲೇ ಸೇರ್ಪಡೆಯಾಗಲಿದೆ. ಕೆಲ ತಿಂಗಳ ಹಿಂದೆ ಆರಂಭವಾದ ಯೆಲ್ಲೋ ಲೈನ್ ನಂತರ ಇದೀಗ ಪಿಂಕ್ ಲೈನ್ ಬಗ್ಗೆ ಚರ್ಚೆ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ಮೂಲಕ ನೀಡಿದ್ದ ಸೂಚನೆ ಬಳಿಕ, ಜನರಲ್ಲಿ 2026ರ ಮೇ ವೇಳೆಗೆ...

ನಮ್ಮ ಮೆಟ್ರೋ ಬಸವ ಮೆಟ್ರೋ ಆಗುತ್ತಾ?

ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು. ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....

ತುಮಕೂರಿಗೆ ನಮ್ಮ ಮೆಟ್ರೋ ಯಾವಾಗ? ಯಾವೆಲ್ಲಾ 26 ನಿಲ್ದಾಣಗಳು? ಇದಕ್ಕಾಗಿ ಎಷ್ಟು ಖರ್ಚಾಗಲಿದೆ ಗೊತ್ತಾ?

ರಾಜ್ಯದ ರಾಜಧಾನಿ ಬೆಂಗಳೂರಿನ ಭಾಗವೇ ಆಗಿ ಕಾಣೋ ತುಮಕೂರು ಜಿಲ್ಲೆಗೂ ನಮ್ಮ ಮೆಟ್ರೋ ಸಾಗಲಿದೆ ಅನ್ನೋ ವಿಷಯ ಕೇಳಿಯೇ ತುಮಕೂರಿನ ಮಂದಿ ಖುಷಿಪಟ್ಟಿದ್ದಾರೆ. ಸದ್ಯ, ಕರ್ನಾಟಕ ಸರ್ಕಾರವು ಬೆಂಗಳೂರು - ತುಮಕೂರು ಮೆಟ್ರೋ ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಅನುಮೋದನೆ ನೀಡಿದೆ. ಸದ್ಯ ಯೋಜನೆಯ 2ನೇ ಹಂತವಾದ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ಸಿದ್ಧ...

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...

ಮೆಟ್ರೊದಲ್ಲಿಲ್ಲ ಕರುನಾಡಿಗರಿಗೆ ಕೆಲಸದ ಭಾಗ್ಯ – ಬಿಎಂಆರ್‌ಸಿಎಲ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು

Bengaluru News: ಟಿಕೆಟ್‌ ದರ ಏರಿಕೆಯಿಂದ ಸುದ್ದಿಯಲ್ಲಿರುವ ಬೆಂಗಳೂರಿನ ನಮ್ಮ ಮೆಟ್ರೊ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಮೆಟ್ರೊದಲ್ಲಿ ಖಾಲಿ ಇರುವ ಲೋಕೊ ಪೈಲಟ್‌ ಹುದ್ದೆಗಳನ್ನು ನೇಮಕ ಮಾಡಲು ಹೊರಟಿರುವ ಬಿಎಂಆರ್‌ಸಿಎಲ್‌ ಈ ಹುದ್ದೆಗಳಿಂದ ಕನ್ನಡಿಗರನ್ನು ದೂರ ಇಡಲು ಮುಂದಾಗಿದೆ ಎನ್ನುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. https://youtu.be/cNDqUagU7mY ಪ್ರಮುಖವಾಗಿ ಮೆಟ್ರೊದಲ್ಲಿ ನಡೆದ ಈ ಹಿಂದಿನ ನೇಮಕಾತಿಗಳಲ್ಲಿ ಇದ್ದ...

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು. ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img