Thursday, October 16, 2025

Namma Metro

ಸಚಿವ ಡಿಕೆಶಿಗೂ ತಟ್ಟಿದ ಪ್ರತಿಭಟನೆಯ ಬಿಸಿ- ಮೆಟ್ರೋ ಮೊರೆಹೋದ ಮಿನಿಸ್ಟರ್..!

ಬೆಂಗಳೂರು: ವಾಲ್ಮೀಕಿ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಯ ಎಫೆಕ್ಟ್ ಸಚಿವ ಡಿ.ಕೆ ಶಿವಕುಮಾರ್ ರಿಗೂ ತಟ್ಟಿತು. ಸಾವಿರಾರು ಮಂದಿ ಪ್ರತಿಭಟನಾಕಾರರು ವಿಧಾನಸೌಧದೆದುರು ಜಮಾಯಿಸಿದ್ದರಿಂದ ಡಿ.ಕೆ ಶಿವಕುಮಾರ್ ರವರ ಕಾರು ಜಾಮ್ ಆದ ಪರಿಣಾಮ, ಸಚಿವರು ಮೆಟ್ರೋ ರೈಲೇರಿದ್ರು. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ವಾಲ್ಮೀಕಿ ಸಂಘಟನೆ ವಿಧಾನಸೌಧದೆದುರು ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜನರ ಜಮಾವಣೆಯಿಂದಾಗಿ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img