ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...