Wednesday, August 5, 2026

Nanda kishor

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ನಮ್ಮ‌ ಇಡೀ ಕುಟುಂಬ ಹಿಂದೂತ್ವದ ಪ್ರತಿಪಾದಕರಾಗಿಯೇ ಬದುಕುತ್ತಿದ್ದೇವೆ…ಬೇಷರತ್ ಕ್ಷಮೆ ಕೇಳುತ್ತೇನೆ: ಧ್ರುವ ಸರ್ಜಾ

ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ‌ ನಂದಕಿಶೋರ್ ಹೇಳಿದ್ದರು....
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img