Thursday, August 20, 2026

Nanda kishore

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಚಂದನ್ ಲಿರಿಕ್ಸು, ಮ್ಯೂಸಿಕು… ಧ್ರುವ ಸ್ಟೆಪ್ಸು… ಪೊಗರು ಟೈಟಲ್ ಟ್ರ್ಯಾಕು ಹಿಟ್ಟು….

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಪೊಗರು ಸಿನಿಮಾದ ಟೈಟಲ್ ಟ್ರ್ಯಾಕ್ ನಿನ್ನೆ ಪ್ರೇಮಿಗಳ ದಿನದಂದು ರಿಲೀಸ್ ಆಗಿದ್ದು, ಯೂಟ್ಯೂಬ್ ನಲ್ಲಿ ಸಂಚಲನ ಸೃಷ್ಟಿಸ್ತಿದೆ. ಪೊಗರು ತುಂಬಿದ‌ ಪೊಗರ್ ದಸ್ತ್ ಹುಡ್ಗನ ಜಬರ್ದಸ್ ಎಂಟ್ರಿ ಫ್ಯಾನ್ಸ್ ಸಿಳ್ಳೆ, ಚಪ್ಪಾಳಿ ಹಾಕ್ತಿದ್ದಾರೆ. ಉದ್ದನೆಯ ಕೂದಲು ಬಿಟ್ಟು, ಕೆದರಿದ ಗಡ್ಡ ಸವರತ್ತು, ಕದಂಬಬಾಹು ಪ್ರದರ್ಶಿಸುತ್ತಾ ನಟೋರಿಯಸ್ ಅವತಾರದಲ್ಲಿ...

ದಾವಣಗೆರೆಯಲ್ಲಿ ‘ಪೊಗರು’ ಜೊತೆಯಾದ ‘ಟಗರು’… ಧ್ರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು…?

ಸೌತ್ ಇಂಡಸ್ಟ್ರೀಯಲ್ಲಿ ಸಖತ್ ಸೌಂಡ್ ಮಾಡ್ತಿರುವ ಪೊಗರು ಸಿನಿಮಾದ ಆಡಿಯೋ ಲಾಂಚ್ ನಿನ್ನೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ‌ ನಡುವೆ ಪೊಗರು ಸಿನಿಮಾದ ಆಡಿಯೋ‌ ವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಈ ವೇಳೆ ಧ್ರುವ ಡೈಲಾಗ್, ಡ್ಯಾನ್ಸ್ ಕಂಡು ಭಕ್ತಗಣ ಹುಚ್ಚೆದ್ದು ಕುಣಿದ್ರು. ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಧ್ರುವ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img